AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯನ್ನೇ ತೆಗೆದುಕೊಳ್ಳದೆ ದುಡಿದ ಅಂಗನವಾಡಿ ಕಾರ್ಯಕರ್ತೆ ಸಾವಿಗಿಲ್ಲವಾ ಪರಿಹಾರ?

ಬಾಗಲಕೋಟೆ: ಕೊವಿಡ್ ವಾರಿಯರ್ ಅಂಗನವಾಡಿ ಕಾರ್ಯಕರ್ತೆ ಸಾವಿಗೆ ಬೆಲೆ ಇಲ್ಲವೆ? ಅಂಗನವಾಡಿ ಕುಟುಂಬದ ಕಣ್ಣೀರಿಗೆ ಯಾರು ಹೊಣೆ? ಕೊವಿಡ್ ಕರ್ತವ್ಯದ ಮೇಲೆ ಹೊರಟ ವೇಳೆ ಬೈಕ್‌ನಿಂದ ಬಿದ್ದು ಪ್ರಭಾವತಿ ಪೂಜಾರ(58) ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದರು. ಮೇ 18ರಂದು ಬೈಕ್​ನಿಂದ ಬಿದ್ದು ಪ್ರಭಾವತಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೇ 20ರಂದು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಗೆ ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಆ ಮಕ್ಕಳು ತಾಯಿ ಇಲ್ಲದ […]

ರಜೆಯನ್ನೇ ತೆಗೆದುಕೊಳ್ಳದೆ ದುಡಿದ ಅಂಗನವಾಡಿ ಕಾರ್ಯಕರ್ತೆ ಸಾವಿಗಿಲ್ಲವಾ ಪರಿಹಾರ?
ಸಾಧು ಶ್ರೀನಾಥ್​
| Edited By: |

Updated on: May 22, 2020 | 2:48 PM

Share

ಬಾಗಲಕೋಟೆ: ಕೊವಿಡ್ ವಾರಿಯರ್ ಅಂಗನವಾಡಿ ಕಾರ್ಯಕರ್ತೆ ಸಾವಿಗೆ ಬೆಲೆ ಇಲ್ಲವೆ? ಅಂಗನವಾಡಿ ಕುಟುಂಬದ ಕಣ್ಣೀರಿಗೆ ಯಾರು ಹೊಣೆ? ಕೊವಿಡ್ ಕರ್ತವ್ಯದ ಮೇಲೆ ಹೊರಟ ವೇಳೆ ಬೈಕ್‌ನಿಂದ ಬಿದ್ದು ಪ್ರಭಾವತಿ ಪೂಜಾರ(58) ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದರು.

ಮೇ 18ರಂದು ಬೈಕ್​ನಿಂದ ಬಿದ್ದು ಪ್ರಭಾವತಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೇ 20ರಂದು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಗೆ ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಆ ಮಕ್ಕಳು ತಾಯಿ ಇಲ್ಲದ ತಬ್ಬಲಿಗಳಾಗಿದ್ದಾರೆ. ಕೊವಿಡ್​ ಕರ್ತವ್ಯದಿಂದ ತಾಯಿ ಬಲಿಯಾಗಿದ್ದು, ದಿಕ್ಕು ತೋಚದೆ ನಾಲ್ಕು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ.

ಅಪಘಾತದಲ್ಲಿ ಮೃತಪಟ್ರೆ ವಿಮೆ ಅನ್ವಯವಾಗಲ್ವಂತೆ: ತಾಳಿಯ ಚಿನ್ನದ ಮುತ್ತು ಮಾರಿ ಮಕ್ಕಳಿಕೆ ಶಿಕ್ಷಣ ಕೊಡಿಸುತ್ತಿದ್ದರು. ಆದ್ರೆ ಈಗ ಅಪಘಾತದಲ್ಲಿ ಮೃತಪಟ್ಟಿರುವ ಕಾರಣ ಕೊವಿಡ್ ವಾರಿಯರ್ಸ್ ವಿಮೆ ಅನ್ವಯವಾಗೋದಿಲ್ಲ ಎಂದು ಹೇಳುತ್ತಿದ್ದಾರೆ. ಕೊರೊನಾ ತಗುಲಿ ಮೃತಪಟ್ಟರೆ ಮಾತ್ರ 30 ಲಕ್ಷ ವಿಮೆ ಹಣ ಎಂಬ ನಿಯಮ ಕುಟುಂಬಕ್ಕೆ ನಿರಾಶೆ ಮೂಡಿಸಿದೆ.

ಒಂದು ದಿನವೂ ರಜೆ ಪಡೆಯದೆ ದುಡಿದ ಅಂಗನವಾಡಿ ಕಾರ್ಯಕರ್ತೆ ಸಾವಿಗೆ ಪರಿಹಾರ ಇಲ್ವಾ? ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಪಘಾತ ಪರಿಹಾರ 50 ಸಾವಿರ, ಎನ್​ಪಿಎಸ್ ಇನ್ಶೂರೆನ್ಸ್​ 27 ಸಾವಿರ ರೂಪಾಯಿ ಮಾತ್ರ. ಹಾಗಾದ್ರೆ ಕೊವಿಡ್​ ವಾರಿಯರ್ಸ್ ವಿಮೆ ಯಾವ ಪುರುಷಾರ್ಥಕ್ಕೆ? ಬಸ್ ಇಲ್ಲದ ಹಿನ್ನೆಲೆಯಲ್ಲಿ ಬೈಕ್ ಮೇಲೆ ಡ್ರಾಪ್ ಪಡೆದ ವೇಳೆ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ