AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿ ಕೊಳ್ಳ ದಾಟಿ ಸೇವೆ ಸಲ್ಲಿಸ್ತಿದ್ದಾರೆ ಈ ಆಶಾ ಕಾರ್ಯಕರ್ತೆಯರು

ಮಂಗಳೂರು: ಕೊರೊನಾ ಹೆಮ್ಮಾರಿಯ ಅಟ್ಟಹಾಸದ ನಡುವೆಯೂ ಕೊವಿಡ್‌ ವಾರಿಯರ್ಸ್‌ ತಮ್ಮ ನಿಸ್ವಾರ್ಥ ಸೇವೆ ಮತ್ತು ದೈರ್ಯದಿಂದ ಸಾಮನ್ಯ ಜನರ ಸೇವೆ ಮಾಡುತ್ತಿದ್ದಾರೆ. ಬೆಂಗಳೂರಿನಂಥ ಮೆಟ್ರೋಗಳಲ್ಲಿ ಕೆಲ ವೈದ್ಯರು ಮತ್ತು ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿರುವ ಘಟನೆಗಳಿವೆ. ಆದ್ರೆ ದೂರದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಜನ ಸೇವೆ ಮಾಡುತ್ತಿರುವ ಕೋವಿಡ್‌ ವಾರಿಯರ್ಸ್‌ ಈಗ ಜನಮನ ಗೆಲ್ಲುತ್ತಿದ್ದಾರೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅರಣ್ಯ ಪ್ರದೇಶದ ಒಳಗೆ ಇರುವ […]

ನದಿ ಕೊಳ್ಳ ದಾಟಿ ಸೇವೆ ಸಲ್ಲಿಸ್ತಿದ್ದಾರೆ ಈ ಆಶಾ ಕಾರ್ಯಕರ್ತೆಯರು
Guru
| Updated By: ಸಾಧು ಶ್ರೀನಾಥ್​|

Updated on: Jul 07, 2020 | 11:09 AM

Share

ಮಂಗಳೂರು: ಕೊರೊನಾ ಹೆಮ್ಮಾರಿಯ ಅಟ್ಟಹಾಸದ ನಡುವೆಯೂ ಕೊವಿಡ್‌ ವಾರಿಯರ್ಸ್‌ ತಮ್ಮ ನಿಸ್ವಾರ್ಥ ಸೇವೆ ಮತ್ತು ದೈರ್ಯದಿಂದ ಸಾಮನ್ಯ ಜನರ ಸೇವೆ ಮಾಡುತ್ತಿದ್ದಾರೆ. ಬೆಂಗಳೂರಿನಂಥ ಮೆಟ್ರೋಗಳಲ್ಲಿ ಕೆಲ ವೈದ್ಯರು ಮತ್ತು ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿರುವ ಘಟನೆಗಳಿವೆ. ಆದ್ರೆ ದೂರದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಜನ ಸೇವೆ ಮಾಡುತ್ತಿರುವ ಕೋವಿಡ್‌ ವಾರಿಯರ್ಸ್‌ ಈಗ ಜನಮನ ಗೆಲ್ಲುತ್ತಿದ್ದಾರೆ.

ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅರಣ್ಯ ಪ್ರದೇಶದ ಒಳಗೆ ಇರುವ ಗ್ರಾಮಗಳಿಗೆ ತೆರಳಿ ಆಶಾ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದಾರೆ. ಅದ್ರಲ್ಲೂ ನಕ್ಸಲ್‌ ಪೀಡಿತ ಗ್ರಾಮಗಳಲ್ಲಿ ಯಾವುದೇ ರಸ್ತೆಗಳಿಲ್ಲದ ಸ್ಥಳಗಳಲ್ಲಿ ರಭಸದಿಂದ ಹರಿಯುವ ನದಿ ಕೊಳ್ಳಗಳನ್ನ ದಾಟಿ ಕೊರಗ ಕಾಲೋನಿಯಲ್ಲಿ ಈ ಕಾರ್ಯಕರ್ತೆಯರು ಅಲ್ಲಿನ ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ದಟ್ಟ ಅರಣ್ಯದೊಳಗಿರುವ ಈ ಕೊರೊಗ ಕಾಲೋನಿಗೆ ಹಗ್ಗದ ಸೇತುವೆ ಅಥವಾ ಕಾಲು ಸೇತುವೆ ದಾಟಿ ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ. ಇಲ್ಲಿನ 40ಕ್ಕೂ ಹೆಚ್ಚು ಕುಟುಂಬಗಳಿಗೆ ಡೆಂಗ್ಯೂ ಸೇರಿದಂತೆ ಜ್ವರದ ಲಕ್ಷಣ ಕಂಡು ಬಂದಿದೆ. ಹೀಗಾಗಿ ಮಳೆಯಲ್ಲೂ ಹೊಳೆಗಳನ್ನು ದಾಟಿ ಆಶಾ ಕಾರ್ಯಕರ್ತೆಯರು ಈ ಗ್ರಾಮಸ್ಥರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್