AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಲಿಂಗಸಗೂರು ಮೂಲದ ಗಸ್ತಿ ಹಿನ್ನೆಲೆ

ಆಶ್ಚರ್ಯಕರ ಬೆಳವಣಿಗೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರ ಮೂಲದ ಅಶೋಕ್ ಗಸ್ತಿ ಅವರನ್ನು ಬಿಜೆಪಿ ಹೈಕಮಾಂಡ್ ಇದೇ 19ರಂದು ನಡೆಯುವ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ರಾಜ್ಯ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಸ್ತಿ, ಎಬಿವಿಪಿ ಮತ್ತು ಸಂಘ ಪರಿವಾರದ ಚಟುವಟಿಕೆಯಲ್ಲಿ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯ ಸಂತೋಷಜಿ ಜತೆ ಉತ್ತಮ‌ ಬಾಂಧವ್ಯ ಹೊಂದಿದ್ದಾರೆ. ಇವರಿಗೆ ರಾಜ್ಯಸಭೆ ಟಿಕೇಟ್ ಘೋಷಣೆಯಾಗಿದ್ದು ಜಿಲ್ಲೆಯ ಬಹುತೇಕ ಬಿಜೆಪಿ ಮುಖಂಡರಲ್ಲೆ ಆಶ್ಚರ್ಯ ಮೂಡಿಸಿದೆ. ಎರಡು ಬಾರಿ ರಾಯಚೂರ ಜಿಲ್ಲಾ ಬಿಜೆಪಿ ಪ್ರಧಾನ […]

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಲಿಂಗಸಗೂರು ಮೂಲದ ಗಸ್ತಿ ಹಿನ್ನೆಲೆ
ಸಾಧು ಶ್ರೀನಾಥ್​
|

Updated on: Jun 08, 2020 | 4:29 PM

Share

ಆಶ್ಚರ್ಯಕರ ಬೆಳವಣಿಗೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರ ಮೂಲದ ಅಶೋಕ್ ಗಸ್ತಿ ಅವರನ್ನು ಬಿಜೆಪಿ ಹೈಕಮಾಂಡ್ ಇದೇ 19ರಂದು ನಡೆಯುವ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.

ರಾಜ್ಯ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಸ್ತಿ, ಎಬಿವಿಪಿ ಮತ್ತು ಸಂಘ ಪರಿವಾರದ ಚಟುವಟಿಕೆಯಲ್ಲಿ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯ ಸಂತೋಷಜಿ ಜತೆ ಉತ್ತಮ‌ ಬಾಂಧವ್ಯ ಹೊಂದಿದ್ದಾರೆ. ಇವರಿಗೆ ರಾಜ್ಯಸಭೆ ಟಿಕೇಟ್ ಘೋಷಣೆಯಾಗಿದ್ದು ಜಿಲ್ಲೆಯ ಬಹುತೇಕ ಬಿಜೆಪಿ ಮುಖಂಡರಲ್ಲೆ ಆಶ್ಚರ್ಯ ಮೂಡಿಸಿದೆ. ಎರಡು ಬಾರಿ ರಾಯಚೂರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಸ್ತಿ ರಾಯಚೂರ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು.

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು