AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿ ಸೆರೆ

ಬೆಂಗಳೂರು: ಐಟಿ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಿವಾಸಿ ನಾಗೇಂದ್ರ(40) ಬಂಧಿತ ಆರೋಪಿ. ಎಲ್‌ಐಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಂದ್ರ, ಎಲ್‌ಐಸಿ ಹಣ ಪಡೆಯುವ ವೇಳೆ ಸರ್ಕಾರಿ ಅಧಿಕಾರಿಗಳ ಮಾಹಿತಿ ಸಂಗ್ರಹಿಸುತ್ತಿದ್ದ. ಬಳಿಕ ಅದೇ ಅಧಿಕಾರಿಗಳಿಗೆ ಮಂಜುನಾಥ್ ನಾಯಕ್ ಎಂಬ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ. ನಿವೃತ್ತಿಯ ಸನಿಹದಲ್ಲಿರುವವರನ್ನು ಟಾರ್ಗೆಟ್ ಮಾಡಿ ನಿಮ್ಮ ಆಸ್ತಿವಿವರ ನನ್ನ ಬಳಿ ಇದೆ, ಲೆಕ್ಕ ನೀಡಿ ಎಂದು ಧಮ್ಕಿ ಹಾಕಿ, ನಾಳೆಯೇ […]

ಐಟಿ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿ ಸೆರೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 21, 2020 | 9:08 AM

Share

ಬೆಂಗಳೂರು: ಐಟಿ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಿವಾಸಿ ನಾಗೇಂದ್ರ(40) ಬಂಧಿತ ಆರೋಪಿ. ಎಲ್‌ಐಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಂದ್ರ, ಎಲ್‌ಐಸಿ ಹಣ ಪಡೆಯುವ ವೇಳೆ ಸರ್ಕಾರಿ ಅಧಿಕಾರಿಗಳ ಮಾಹಿತಿ ಸಂಗ್ರಹಿಸುತ್ತಿದ್ದ. ಬಳಿಕ ಅದೇ ಅಧಿಕಾರಿಗಳಿಗೆ ಮಂಜುನಾಥ್ ನಾಯಕ್ ಎಂಬ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ.

ನಿವೃತ್ತಿಯ ಸನಿಹದಲ್ಲಿರುವವರನ್ನು ಟಾರ್ಗೆಟ್ ಮಾಡಿ ನಿಮ್ಮ ಆಸ್ತಿವಿವರ ನನ್ನ ಬಳಿ ಇದೆ, ಲೆಕ್ಕ ನೀಡಿ ಎಂದು ಧಮ್ಕಿ ಹಾಕಿ, ನಾಳೆಯೇ ಕಚೇರಿಗೆ ಬರುವಂತೆ ಕೇಳುತ್ತಿದ್ದ. ಆಗ ನಾವು ನಿವೃತ್ತಿ ಹಂತದಲ್ಲಿದ್ದೇವೆ ಎಂದು ಮನವಿ ಮಾಡಿಕೊಳ್ತಿದ್ರು. ಬಳಿಕ ಹಣ ನೀಡಿ ಸುಮ್ಮನಾಗಿ ಎಂದು ನಾಗೇಂದ್ರ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ. ಆರೋಪಿ ಮಾತು ನಂಬಿ ಅಧಿಕಾರಿಗಳು ಹಣವನ್ನು ನೀಡಿದ್ದರು. ಹೀಗೆ ಓರ್ವ ಅಧಿಕಾರಿಗೆ ಅನುಮಾನ ಬಂದು ಪರಿಶೀಲನೆ ಮಾಡಿದ್ದಾರೆ ಈ ವೇಳೆ ಆರೋಪಿ ಮಾಡಿರುವ ವಂಚನೆ ಬಯಲಾಗಿದೆ.

ಅಧಿಕಾರಿ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರ್​ಟಿ ಓನ ಡಿಆರ್​ಡಿಓ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬರೋಬ್ಬರಿ ನೂರು ಮಂದಿ ಸರ್ಕಾರಿ ನೌಕರರಿಂದ ಕೋಟ್ಯಾಂತರ ಹಣ ಲೂಟಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ವಿಚಾರಣೆ ವೇಳೆ ಮತ್ತಷ್ಟು ವಂಚನೆ ಪ್ರಕರಣ ಬೆಳಕಿಗೆ ಬರುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’