AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಗಳ ಮುಖಂಡರು ಕುಮ್ಮಕ್ಕು ನೀಡಿದ್ದಾರೆ’

ಬೆಂಗಳೂರು:ನಿನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಗಲಭೆ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಯ ಮುಖಂಡರು ಕುಮ್ಮಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ. ಕೃತ್ಯಕ್ಕೂ ಮುನ್ನ ಕಿಡಿಗೇಡಿಗಳು ಮೊದಲು ನಾಗವಾರದ ಅರಬಿಕ್ ಕಾಲೇಜ್ ಬಳಿ ಸಭೆ ಸೇರಿದ್ದಾರೆ. ನಂತರ ವೆಂಕಟೇಶ್ವರ ರಸ್ತೆ ಹಾಗೂ ಬಬಲ್​ಗಮ್ ಫ್ಯಾಕ್ಟರಿ ಬಳಿ ಕೂಡ ಸಭೆ ಸೇರಿದ್ದಾರೆ. ನಂತರ, ಪೊಲೀಸ್ […]

‘ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಗಳ ಮುಖಂಡರು ಕುಮ್ಮಕ್ಕು ನೀಡಿದ್ದಾರೆ’
ಸಾಧು ಶ್ರೀನಾಥ್​
|

Updated on: Aug 12, 2020 | 1:41 PM

Share

ಬೆಂಗಳೂರು:ನಿನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಗಲಭೆ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಯ ಮುಖಂಡರು ಕುಮ್ಮಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ.

ಕೃತ್ಯಕ್ಕೂ ಮುನ್ನ ಕಿಡಿಗೇಡಿಗಳು ಮೊದಲು ನಾಗವಾರದ ಅರಬಿಕ್ ಕಾಲೇಜ್ ಬಳಿ ಸಭೆ ಸೇರಿದ್ದಾರೆ. ನಂತರ ವೆಂಕಟೇಶ್ವರ ರಸ್ತೆ ಹಾಗೂ ಬಬಲ್​ಗಮ್ ಫ್ಯಾಕ್ಟರಿ ಬಳಿ ಕೂಡ ಸಭೆ ಸೇರಿದ್ದಾರೆ. ನಂತರ, ಪೊಲೀಸ್ ಠಾಣೆಗೆ ನುಗ್ಗಿ ಏಕಾಏಕಿ ಗಲಾಟೆ ಮಾಡಿದ್ದಾರೆ. ಗಲಭೆಕೋರರು ತಮ್ಮ ಮನೆಗಳಿಂದಲೇ ಕಲ್ಲುಗಳನ್ನು ಕೊಂಡೊಯ್ದಿದ್ದಾರೆ ಎಂದು ದೂರಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕೆಲಸ ಶಾಂತಿಯುತವಾಗಿ ನೆರವೇರಿದಕ್ಕೆ ಅರಾಜಕತೆ ಸೃಷ್ಟಿಸಲು ಈ ಕೆಲಸ ಮಾಡಿದ್ದಾರೆ. ಹಾಗಾಗಿ ಇವರ ಮೇಲೆ ಗೂಂಡಾ ಕಾಯ್ದೆ ಅಡಿ ಕೇಸ್​ ಹಾಕಬೇಕು. ಜೊತೆಗೆ ಆಗಿರುವ ನಷ್ಟವನ್ನು ಈ ಗಲಭೆಕೋರರಿಂದಲೇ ವಸೂಲಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?