AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಗಳ ಮುಖಂಡರು ಕುಮ್ಮಕ್ಕು ನೀಡಿದ್ದಾರೆ’

ಬೆಂಗಳೂರು:ನಿನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಗಲಭೆ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಯ ಮುಖಂಡರು ಕುಮ್ಮಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ. ಕೃತ್ಯಕ್ಕೂ ಮುನ್ನ ಕಿಡಿಗೇಡಿಗಳು ಮೊದಲು ನಾಗವಾರದ ಅರಬಿಕ್ ಕಾಲೇಜ್ ಬಳಿ ಸಭೆ ಸೇರಿದ್ದಾರೆ. ನಂತರ ವೆಂಕಟೇಶ್ವರ ರಸ್ತೆ ಹಾಗೂ ಬಬಲ್​ಗಮ್ ಫ್ಯಾಕ್ಟರಿ ಬಳಿ ಕೂಡ ಸಭೆ ಸೇರಿದ್ದಾರೆ. ನಂತರ, ಪೊಲೀಸ್ […]

‘ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಗಳ ಮುಖಂಡರು ಕುಮ್ಮಕ್ಕು ನೀಡಿದ್ದಾರೆ’
ಸಾಧು ಶ್ರೀನಾಥ್​
|

Updated on: Aug 12, 2020 | 1:41 PM

Share

ಬೆಂಗಳೂರು:ನಿನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಗಲಭೆ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಯ ಮುಖಂಡರು ಕುಮ್ಮಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ.

ಕೃತ್ಯಕ್ಕೂ ಮುನ್ನ ಕಿಡಿಗೇಡಿಗಳು ಮೊದಲು ನಾಗವಾರದ ಅರಬಿಕ್ ಕಾಲೇಜ್ ಬಳಿ ಸಭೆ ಸೇರಿದ್ದಾರೆ. ನಂತರ ವೆಂಕಟೇಶ್ವರ ರಸ್ತೆ ಹಾಗೂ ಬಬಲ್​ಗಮ್ ಫ್ಯಾಕ್ಟರಿ ಬಳಿ ಕೂಡ ಸಭೆ ಸೇರಿದ್ದಾರೆ. ನಂತರ, ಪೊಲೀಸ್ ಠಾಣೆಗೆ ನುಗ್ಗಿ ಏಕಾಏಕಿ ಗಲಾಟೆ ಮಾಡಿದ್ದಾರೆ. ಗಲಭೆಕೋರರು ತಮ್ಮ ಮನೆಗಳಿಂದಲೇ ಕಲ್ಲುಗಳನ್ನು ಕೊಂಡೊಯ್ದಿದ್ದಾರೆ ಎಂದು ದೂರಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕೆಲಸ ಶಾಂತಿಯುತವಾಗಿ ನೆರವೇರಿದಕ್ಕೆ ಅರಾಜಕತೆ ಸೃಷ್ಟಿಸಲು ಈ ಕೆಲಸ ಮಾಡಿದ್ದಾರೆ. ಹಾಗಾಗಿ ಇವರ ಮೇಲೆ ಗೂಂಡಾ ಕಾಯ್ದೆ ಅಡಿ ಕೇಸ್​ ಹಾಕಬೇಕು. ಜೊತೆಗೆ ಆಗಿರುವ ನಷ್ಟವನ್ನು ಈ ಗಲಭೆಕೋರರಿಂದಲೇ ವಸೂಲಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ