AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಗಳ ಮುಖಂಡರು ಕುಮ್ಮಕ್ಕು ನೀಡಿದ್ದಾರೆ’

ಬೆಂಗಳೂರು:ನಿನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಗಲಭೆ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಯ ಮುಖಂಡರು ಕುಮ್ಮಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ. ಕೃತ್ಯಕ್ಕೂ ಮುನ್ನ ಕಿಡಿಗೇಡಿಗಳು ಮೊದಲು ನಾಗವಾರದ ಅರಬಿಕ್ ಕಾಲೇಜ್ ಬಳಿ ಸಭೆ ಸೇರಿದ್ದಾರೆ. ನಂತರ ವೆಂಕಟೇಶ್ವರ ರಸ್ತೆ ಹಾಗೂ ಬಬಲ್​ಗಮ್ ಫ್ಯಾಕ್ಟರಿ ಬಳಿ ಕೂಡ ಸಭೆ ಸೇರಿದ್ದಾರೆ. ನಂತರ, ಪೊಲೀಸ್ […]

‘ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಗಳ ಮುಖಂಡರು ಕುಮ್ಮಕ್ಕು ನೀಡಿದ್ದಾರೆ’
ಸಾಧು ಶ್ರೀನಾಥ್​
|

Updated on: Aug 12, 2020 | 1:41 PM

Share

ಬೆಂಗಳೂರು:ನಿನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಗಲಭೆ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಯ ಮುಖಂಡರು ಕುಮ್ಮಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ.

ಕೃತ್ಯಕ್ಕೂ ಮುನ್ನ ಕಿಡಿಗೇಡಿಗಳು ಮೊದಲು ನಾಗವಾರದ ಅರಬಿಕ್ ಕಾಲೇಜ್ ಬಳಿ ಸಭೆ ಸೇರಿದ್ದಾರೆ. ನಂತರ ವೆಂಕಟೇಶ್ವರ ರಸ್ತೆ ಹಾಗೂ ಬಬಲ್​ಗಮ್ ಫ್ಯಾಕ್ಟರಿ ಬಳಿ ಕೂಡ ಸಭೆ ಸೇರಿದ್ದಾರೆ. ನಂತರ, ಪೊಲೀಸ್ ಠಾಣೆಗೆ ನುಗ್ಗಿ ಏಕಾಏಕಿ ಗಲಾಟೆ ಮಾಡಿದ್ದಾರೆ. ಗಲಭೆಕೋರರು ತಮ್ಮ ಮನೆಗಳಿಂದಲೇ ಕಲ್ಲುಗಳನ್ನು ಕೊಂಡೊಯ್ದಿದ್ದಾರೆ ಎಂದು ದೂರಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕೆಲಸ ಶಾಂತಿಯುತವಾಗಿ ನೆರವೇರಿದಕ್ಕೆ ಅರಾಜಕತೆ ಸೃಷ್ಟಿಸಲು ಈ ಕೆಲಸ ಮಾಡಿದ್ದಾರೆ. ಹಾಗಾಗಿ ಇವರ ಮೇಲೆ ಗೂಂಡಾ ಕಾಯ್ದೆ ಅಡಿ ಕೇಸ್​ ಹಾಕಬೇಕು. ಜೊತೆಗೆ ಆಗಿರುವ ನಷ್ಟವನ್ನು ಈ ಗಲಭೆಕೋರರಿಂದಲೇ ವಸೂಲಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ