AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಗಳ ಮುಖಂಡರು ಕುಮ್ಮಕ್ಕು ನೀಡಿದ್ದಾರೆ’

ಬೆಂಗಳೂರು:ನಿನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಗಲಭೆ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಯ ಮುಖಂಡರು ಕುಮ್ಮಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ. ಕೃತ್ಯಕ್ಕೂ ಮುನ್ನ ಕಿಡಿಗೇಡಿಗಳು ಮೊದಲು ನಾಗವಾರದ ಅರಬಿಕ್ ಕಾಲೇಜ್ ಬಳಿ ಸಭೆ ಸೇರಿದ್ದಾರೆ. ನಂತರ ವೆಂಕಟೇಶ್ವರ ರಸ್ತೆ ಹಾಗೂ ಬಬಲ್​ಗಮ್ ಫ್ಯಾಕ್ಟರಿ ಬಳಿ ಕೂಡ ಸಭೆ ಸೇರಿದ್ದಾರೆ. ನಂತರ, ಪೊಲೀಸ್ […]

‘ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಗಳ ಮುಖಂಡರು ಕುಮ್ಮಕ್ಕು ನೀಡಿದ್ದಾರೆ’
ಸಾಧು ಶ್ರೀನಾಥ್​
|

Updated on: Aug 12, 2020 | 1:41 PM

Share

ಬೆಂಗಳೂರು:ನಿನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಗಲಭೆ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಗಲಭೆ ನಡೆಸಲು PFI ಮತ್ತು SDPI ಸಂಘಟನೆಯ ಮುಖಂಡರು ಕುಮ್ಮಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ.

ಕೃತ್ಯಕ್ಕೂ ಮುನ್ನ ಕಿಡಿಗೇಡಿಗಳು ಮೊದಲು ನಾಗವಾರದ ಅರಬಿಕ್ ಕಾಲೇಜ್ ಬಳಿ ಸಭೆ ಸೇರಿದ್ದಾರೆ. ನಂತರ ವೆಂಕಟೇಶ್ವರ ರಸ್ತೆ ಹಾಗೂ ಬಬಲ್​ಗಮ್ ಫ್ಯಾಕ್ಟರಿ ಬಳಿ ಕೂಡ ಸಭೆ ಸೇರಿದ್ದಾರೆ. ನಂತರ, ಪೊಲೀಸ್ ಠಾಣೆಗೆ ನುಗ್ಗಿ ಏಕಾಏಕಿ ಗಲಾಟೆ ಮಾಡಿದ್ದಾರೆ. ಗಲಭೆಕೋರರು ತಮ್ಮ ಮನೆಗಳಿಂದಲೇ ಕಲ್ಲುಗಳನ್ನು ಕೊಂಡೊಯ್ದಿದ್ದಾರೆ ಎಂದು ದೂರಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕೆಲಸ ಶಾಂತಿಯುತವಾಗಿ ನೆರವೇರಿದಕ್ಕೆ ಅರಾಜಕತೆ ಸೃಷ್ಟಿಸಲು ಈ ಕೆಲಸ ಮಾಡಿದ್ದಾರೆ. ಹಾಗಾಗಿ ಇವರ ಮೇಲೆ ಗೂಂಡಾ ಕಾಯ್ದೆ ಅಡಿ ಕೇಸ್​ ಹಾಕಬೇಕು. ಜೊತೆಗೆ ಆಗಿರುವ ನಷ್ಟವನ್ನು ಈ ಗಲಭೆಕೋರರಿಂದಲೇ ವಸೂಲಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ