AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಕ್ಕೆ ಜೀಪ್ ಡಿಕ್ಕಿ: ಗಸ್ತಿನಲ್ಲಿದ್ದ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವು

ಮೈಸೂರು: ತಡರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು ವಾಹನದಲ್ಲಿದ್ದ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ಸಂಭವಿಸಿದೆ. ಎಎಸ್‌ಐ ಮೂರ್ತಿ, ಹೆಚ್‌ಸಿ ಶಾಂತಕುಮಾರ್ ಮೃತರು. ತಡರಾತ್ರಿ 1.30 ಸುಮಾರಿಗೆ ಗಸ್ತಿನಲ್ಲಿದ್ದ ಜೀಪ್ ಆಯ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕೆ.ಆರ್.ನಗರ ಪೊಲೀಸ್ ಠಾಣೆಯ ಎಎಸ್‌ಐ ಹಾಗೂ ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದಾರೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಕ್ಕೆ ಜೀಪ್ ಡಿಕ್ಕಿ: ಗಸ್ತಿನಲ್ಲಿದ್ದ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವು
ಆಯೇಷಾ ಬಾನು
|

Updated on: Nov 12, 2020 | 7:36 AM

Share

ಮೈಸೂರು: ತಡರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು ವಾಹನದಲ್ಲಿದ್ದ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ಸಂಭವಿಸಿದೆ. ಎಎಸ್‌ಐ ಮೂರ್ತಿ, ಹೆಚ್‌ಸಿ ಶಾಂತಕುಮಾರ್ ಮೃತರು.

ತಡರಾತ್ರಿ 1.30 ಸುಮಾರಿಗೆ ಗಸ್ತಿನಲ್ಲಿದ್ದ ಜೀಪ್ ಆಯ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕೆ.ಆರ್.ನಗರ ಪೊಲೀಸ್ ಠಾಣೆಯ ಎಎಸ್‌ಐ ಹಾಗೂ ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದಾರೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ