AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾನೆ. ಇಬ್ಬರ ನಡುವೆ ದೂರು ಪ್ರತಿ ದೂರು ದಾಖಲಾಗಿದೆ.

ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಆರೋಪ.. ದೂರು-ಪ್ರತಿ ದೂರು ಸಮರ
ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ
ಆಯೇಷಾ ಬಾನು
|

Updated on:Dec 15, 2020 | 7:43 AM

Share

ಹಾವೇರಿ: ಜೈಲು ಸಿಬ್ಬಂದಿ ಮೇಲೆ ಅಧೀಕ್ಷಕನಿಂದ ಹಲ್ಲೆ, ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜೈಲು ವೀಕ್ಷಕ ಪುಂಡಲೀಕ ಪವಾರ ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವಿದೆ.

ಜೈಲು ಅಧೀಕ್ಷಕ ಟಿ.ಬಿ.ಭಜಂತ್ರಿ ತಮ್ಮ ಕಚೇರಿಗೆ ಕರೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಜೈಲಿನಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡ್ತಿದ್ದೀಯಾ ಎಂದು ಮುಖ, ಮೂಗಿಗೆ ಗುದ್ದಿದ್ದಾರೆ. ವಿಚಾರಣಾಧೀನ ಕೈದಿ ವಿನಾಯಕನನ್ನು ಕರೆಸಿಕೊಂಡು ಬೆದರಿಕೆ ಹಾಕಿದ್ದು, ಈತನನ್ನು ಕೊಲೆ ಮಾಡು, ಬಂದಿದ್ದು ನೋಡಿಕೊಳ್ತೇನೆಂದು ಧಮ್ಕಿ ಹಾಕಿದ್ದಾರೆ ಎಂದು ಜೈಲು ವೀಕ್ಷಕ ಪುಂಡಲೀಕ ಪವಾರ ಆರೋಪಿಸಿದ್ದಾರೆ.

ಹಾವೇರಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಜೈಲು ಅಧೀಕ್ಷಕ ಭಜಂತ್ರಿ, ವಿನಾಯಕನ ವಿರುದ್ಧ ದೂರು ದಾಖಲಾಗಿದೆ. ಹಾಗೂ ಟಿ.ಬಿ.ಭಜಂತ್ರಿಯಿಂದ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಎಂ.ಮರಿಗೌಡ, ಹಾವೇರಿ ಜೈಲು ವೀಕ್ಷಕ ಪುಂಡಲೀಕ ಪವಾರನ ವಿರುದ್ಧ ಪ್ರತಿ ದೂರು ದಾಖಲಾಗಿದೆ. ಜೈಲು ಸಿಬ್ಬಂದಿ ಪುಂಡಲೀಕ, ನೇಮಿಸಿದ ಸ್ಥಳ ಬಿಟ್ಟು ಬೇರೆಡೆ ಕೈದಿಗಳಿಗೆ ತಯಾರಿಸಿದ್ದ ಊಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಜೈಲು ಸಿಬ್ಬಂದಿ ಪುಂಡಲೀಕ ವಿರುದ್ಧ ಜೈಲರ್​ ಭಜಂತ್ರಿ ಆರೋಪಿಸಿದ್ದಾರೆ.

ಕರ್ತವ್ಯದ ವೇಳೆ ತಮ್ಮ ಮೇಲೆಯೇ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪುಂಡಲೀಕ ಪವಾರಗೆ ಎಂ.ಮರಿಗೌಡ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಹಾವೇರಿ ಸೆಂಟ್ರಲ್ ಜೈಲು ಅಧೀಕ್ಷಕ ಭಜಂತ್ರಿಯಿಂದ ಪ್ರತಿ ದೂರು ದಾಖಲಾಗಿದೆ. ಈ ರೀತಿ ವೀಕ್ಷಕ ಪುಂಡಲೀಕ ಪವಾರ ಮತ್ತು ಜೈಲು ಅಧೀಕ್ಷಕ ಭಜಂತ್ರಿ ನಡುವೆ ದೂರು-ಪ್ರತಿ ದೂರಿನ ಸಮರ ಶುರುವಾಗಿದೆ.

ಸಾಮಾನ್ಯ ಜನರು ವಿಮಾನ ಹತ್ತಬೇಕೆಂಬ ಕನಸಿಗಾಗಿ ಶ್ರಮಿಸಿದ್ದ ಏರೊಸ್ಪೇಸ್ ವಿಜ್ಞಾನಿ ರೊದ್ದಂ ನರಸಿಂಹ ನಿಧನ

Published On - 7:42 am, Tue, 15 December 20

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್