AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಸಾಧ್ಯತೆ, ಸಿದ್ದರಾಮಯ್ಯ ಮತ್ತೆ CM ಆಗಬೇಕು- ಜಮೀರ್

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬುದು ಜನಾಭಿಪ್ರಾಯ.. ಹಾಗೆಯೇ ನನ್ನ ವೈಯಕ್ತಿಕ ಅಭಿಪ್ರಾಯವೂ ಹೌದು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್​ ಅಹ್ಮದ್​ ಹೇಳಿಕೆ ನೀಡಿದ್ದಾರೆ. ನಾನು ಜ‌ನರ ಅಭಿಪ್ರಾಯವನ್ನ ಹೇಳಿದ್ದೇನೆ. ಆದರೆ ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗುವುದಿಲ್ಲ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಉತ್ತರಿಸುತ್ತೇನೆ. ಬೈಎಲೆಕ್ಷನ್​ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು, ಚುನಾವಣೆ ಬರಬಹುದು. ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ ಚುನಾವಣೆ […]

ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಸಾಧ್ಯತೆ, ಸಿದ್ದರಾಮಯ್ಯ ಮತ್ತೆ CM ಆಗಬೇಕು- ಜಮೀರ್
ಸಾಧು ಶ್ರೀನಾಥ್​
|

Updated on:Oct 29, 2020 | 12:45 PM

Share

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬುದು ಜನಾಭಿಪ್ರಾಯ.. ಹಾಗೆಯೇ ನನ್ನ ವೈಯಕ್ತಿಕ ಅಭಿಪ್ರಾಯವೂ ಹೌದು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್​ ಅಹ್ಮದ್​ ಹೇಳಿಕೆ ನೀಡಿದ್ದಾರೆ.

ನಾನು ಜ‌ನರ ಅಭಿಪ್ರಾಯವನ್ನ ಹೇಳಿದ್ದೇನೆ. ಆದರೆ ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗುವುದಿಲ್ಲ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಉತ್ತರಿಸುತ್ತೇನೆ. ಬೈಎಲೆಕ್ಷನ್​ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು, ಚುನಾವಣೆ ಬರಬಹುದು.

ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ ಎಂದು ಜಮೀರ್​ ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ಹಿಂದೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಇಂತಹ ಹೇಳಿಕೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೂ ಶಿಸ್ತು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ ಸಂಸ್ಕೃತಿ ಅಲ್ಲ -ಜಮೀರ್, ಸೌಮ್ಯಾಗೆ ಕೋಳಿವಾಡ ಟಾಂಗ್

Published On - 12:02 pm, Thu, 29 October 20

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?