
ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬುದು ಜನಾಭಿಪ್ರಾಯ.. ಹಾಗೆಯೇ ನನ್ನ ವೈಯಕ್ತಿಕ ಅಭಿಪ್ರಾಯವೂ ಹೌದು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ.
ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ ಎಂದು ಜಮೀರ್ ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ಹಿಂದೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಇಂತಹ ಹೇಳಿಕೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೂ ಶಿಸ್ತು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರು.
ಇದನ್ನೂ ಓದಿ: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್ ಸಂಸ್ಕೃತಿ ಅಲ್ಲ -ಜಮೀರ್, ಸೌಮ್ಯಾಗೆ ಕೋಳಿವಾಡ ಟಾಂಗ್
Published On - 12:02 pm, Thu, 29 October 20