AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯ ವಿದ್ರಾವಕ.. ನರಳಿ ನರಳಿ ಪ್ರಾಣಬಿಟ್ಟ ಕೊರೊನಾ ಸೋಂಕಿತ ಉದ್ಯಮಿ

ಬೆಂಗಳೂರು: ಚಿಕಿತ್ಸೆ ಸಿಗದೇ ಕೊರೊನಾ ಸೋಂಕಿತರೊಬ್ಬರು ನರಳಿ ನರಳಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಯಶವಂತಪುರದ ಒರಾಯನ್ ಮಾಲ್ ಹಿಂಭಾಗದಲ್ಲಿರುವ ಬೆಂಗಳೂರಿನ ಬ್ರಿಗೇಡ್ ಗೇಟ್​ವೇ ಅಪಾರ್ಟ್​ಮೆಂಟ್​​ನಲ್ಲಿ ನಡೆದಿದೆ. ಈ ಉದ್ಯಮಿಗೆ ಕೊರೊನಾ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ತಮ್ಮ ಫ್ಲಾಟ್​ನಲ್ಲಿ ಕ್ವಾರಂಟೈನ್ ಆಗಿದ್ದರು. ಈ ಸಮಯದಲ್ಲಿ ಕುಟುಂಬಸ್ಥರನ್ನು ಸೋಂಕಿತ ಉದ್ಯಮಿ, ಬೇರೆಡೆಗೆ ಕಳುಹಿಸಿದ್ದರು. ಹೀಗಾಗಿ ಒಂದು ವಾರದಿಂದ ಫ್ಲಾಟ್​ನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಕಳೆದ ರಾತ್ರಿ ಇವರ ಅಣ್ಣ ಊಟ ನೀಡಿ ಹೋಗಿದ್ದಾರೆ. ಆದ್ರೆ ತಡರಾತ್ರಿ ಉಸಿರಾಟದ ಸಮಸ್ಯೆಯಾಗಿದ್ದರಿಂದ ಕೊಲಂಬಿಯಾ […]

ಹೃದಯ ವಿದ್ರಾವಕ.. ನರಳಿ ನರಳಿ ಪ್ರಾಣಬಿಟ್ಟ ಕೊರೊನಾ ಸೋಂಕಿತ ಉದ್ಯಮಿ
ಸಾಧು ಶ್ರೀನಾಥ್​
| Updated By: |

Updated on:Jul 10, 2020 | 5:25 PM

Share

ಬೆಂಗಳೂರು: ಚಿಕಿತ್ಸೆ ಸಿಗದೇ ಕೊರೊನಾ ಸೋಂಕಿತರೊಬ್ಬರು ನರಳಿ ನರಳಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಯಶವಂತಪುರದ ಒರಾಯನ್ ಮಾಲ್ ಹಿಂಭಾಗದಲ್ಲಿರುವ ಬೆಂಗಳೂರಿನ ಬ್ರಿಗೇಡ್ ಗೇಟ್​ವೇ ಅಪಾರ್ಟ್​ಮೆಂಟ್​​ನಲ್ಲಿ ನಡೆದಿದೆ.

ಈ ಉದ್ಯಮಿಗೆ ಕೊರೊನಾ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ತಮ್ಮ ಫ್ಲಾಟ್​ನಲ್ಲಿ ಕ್ವಾರಂಟೈನ್ ಆಗಿದ್ದರು. ಈ ಸಮಯದಲ್ಲಿ ಕುಟುಂಬಸ್ಥರನ್ನು ಸೋಂಕಿತ ಉದ್ಯಮಿ, ಬೇರೆಡೆಗೆ ಕಳುಹಿಸಿದ್ದರು. ಹೀಗಾಗಿ ಒಂದು ವಾರದಿಂದ ಫ್ಲಾಟ್​ನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ.

ಕಳೆದ ರಾತ್ರಿ ಇವರ ಅಣ್ಣ ಊಟ ನೀಡಿ ಹೋಗಿದ್ದಾರೆ. ಆದ್ರೆ ತಡರಾತ್ರಿ ಉಸಿರಾಟದ ಸಮಸ್ಯೆಯಾಗಿದ್ದರಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ತೆರಳಿದ್ದರು. ಆದ್ರೆ ಬೆಡ್ ಖಾಲಿಯಿಲ್ಲವೆಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆ ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿತ್ತು. ಅಷ್ಟೇ ಅಲ್ಲ ನಿಮಗೇನು ಆಗಲ್ಲವೆಂದು ವೈದ್ಯರು ಸೋಂಕಿತನಿಗೆ ಹೇಳಿ ಕಳುಹಿಸಿದ್ದರು ಎನ್ನಲಾಗಿದೆ.

ಆದ್ರೆ ಸೋಂಕಿತ ಫ್ಲಾಟ್​ಗೆ ಹಿಂದಿರುಗಿದ ನಂತರ ಮತ್ತಷ್ಟು ಸಮಸ್ಯೆಯಾಗಿದೆ. ನಂತರ ತೀವ್ರ ಉಸಿರಾಟದ ಸಮಸ್ಯೆಯಿಂದ ರಾತ್ರಿ ಸೋಂಕಿತ ಉದ್ಯಮಿ ಮೃತಪಟ್ಟಿದ್ದಾರೆ. ಮಲಗಿದ ಕಾಟ್​ನಿಂದ ಕೆಳಗೆ ಬಿದ್ದು ತಲೆಗೆ ಏಟು ಮಾಡಿಕೊಂಡಿದ್ದರು ಎಂದೂ ತಿಳಿದು ಬಂದಿದೆ.

Published On - 1:57 pm, Fri, 10 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ