AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯ ವಿದ್ರಾವಕ.. ನರಳಿ ನರಳಿ ಪ್ರಾಣಬಿಟ್ಟ ಕೊರೊನಾ ಸೋಂಕಿತ ಉದ್ಯಮಿ

ಬೆಂಗಳೂರು: ಚಿಕಿತ್ಸೆ ಸಿಗದೇ ಕೊರೊನಾ ಸೋಂಕಿತರೊಬ್ಬರು ನರಳಿ ನರಳಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಯಶವಂತಪುರದ ಒರಾಯನ್ ಮಾಲ್ ಹಿಂಭಾಗದಲ್ಲಿರುವ ಬೆಂಗಳೂರಿನ ಬ್ರಿಗೇಡ್ ಗೇಟ್​ವೇ ಅಪಾರ್ಟ್​ಮೆಂಟ್​​ನಲ್ಲಿ ನಡೆದಿದೆ. ಈ ಉದ್ಯಮಿಗೆ ಕೊರೊನಾ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ತಮ್ಮ ಫ್ಲಾಟ್​ನಲ್ಲಿ ಕ್ವಾರಂಟೈನ್ ಆಗಿದ್ದರು. ಈ ಸಮಯದಲ್ಲಿ ಕುಟುಂಬಸ್ಥರನ್ನು ಸೋಂಕಿತ ಉದ್ಯಮಿ, ಬೇರೆಡೆಗೆ ಕಳುಹಿಸಿದ್ದರು. ಹೀಗಾಗಿ ಒಂದು ವಾರದಿಂದ ಫ್ಲಾಟ್​ನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಕಳೆದ ರಾತ್ರಿ ಇವರ ಅಣ್ಣ ಊಟ ನೀಡಿ ಹೋಗಿದ್ದಾರೆ. ಆದ್ರೆ ತಡರಾತ್ರಿ ಉಸಿರಾಟದ ಸಮಸ್ಯೆಯಾಗಿದ್ದರಿಂದ ಕೊಲಂಬಿಯಾ […]

ಹೃದಯ ವಿದ್ರಾವಕ.. ನರಳಿ ನರಳಿ ಪ್ರಾಣಬಿಟ್ಟ ಕೊರೊನಾ ಸೋಂಕಿತ ಉದ್ಯಮಿ
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 5:25 PM

Share

ಬೆಂಗಳೂರು: ಚಿಕಿತ್ಸೆ ಸಿಗದೇ ಕೊರೊನಾ ಸೋಂಕಿತರೊಬ್ಬರು ನರಳಿ ನರಳಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಯಶವಂತಪುರದ ಒರಾಯನ್ ಮಾಲ್ ಹಿಂಭಾಗದಲ್ಲಿರುವ ಬೆಂಗಳೂರಿನ ಬ್ರಿಗೇಡ್ ಗೇಟ್​ವೇ ಅಪಾರ್ಟ್​ಮೆಂಟ್​​ನಲ್ಲಿ ನಡೆದಿದೆ.

ಈ ಉದ್ಯಮಿಗೆ ಕೊರೊನಾ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ತಮ್ಮ ಫ್ಲಾಟ್​ನಲ್ಲಿ ಕ್ವಾರಂಟೈನ್ ಆಗಿದ್ದರು. ಈ ಸಮಯದಲ್ಲಿ ಕುಟುಂಬಸ್ಥರನ್ನು ಸೋಂಕಿತ ಉದ್ಯಮಿ, ಬೇರೆಡೆಗೆ ಕಳುಹಿಸಿದ್ದರು. ಹೀಗಾಗಿ ಒಂದು ವಾರದಿಂದ ಫ್ಲಾಟ್​ನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ.

ಕಳೆದ ರಾತ್ರಿ ಇವರ ಅಣ್ಣ ಊಟ ನೀಡಿ ಹೋಗಿದ್ದಾರೆ. ಆದ್ರೆ ತಡರಾತ್ರಿ ಉಸಿರಾಟದ ಸಮಸ್ಯೆಯಾಗಿದ್ದರಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ತೆರಳಿದ್ದರು. ಆದ್ರೆ ಬೆಡ್ ಖಾಲಿಯಿಲ್ಲವೆಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆ ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿತ್ತು. ಅಷ್ಟೇ ಅಲ್ಲ ನಿಮಗೇನು ಆಗಲ್ಲವೆಂದು ವೈದ್ಯರು ಸೋಂಕಿತನಿಗೆ ಹೇಳಿ ಕಳುಹಿಸಿದ್ದರು ಎನ್ನಲಾಗಿದೆ.

ಆದ್ರೆ ಸೋಂಕಿತ ಫ್ಲಾಟ್​ಗೆ ಹಿಂದಿರುಗಿದ ನಂತರ ಮತ್ತಷ್ಟು ಸಮಸ್ಯೆಯಾಗಿದೆ. ನಂತರ ತೀವ್ರ ಉಸಿರಾಟದ ಸಮಸ್ಯೆಯಿಂದ ರಾತ್ರಿ ಸೋಂಕಿತ ಉದ್ಯಮಿ ಮೃತಪಟ್ಟಿದ್ದಾರೆ. ಮಲಗಿದ ಕಾಟ್​ನಿಂದ ಕೆಳಗೆ ಬಿದ್ದು ತಲೆಗೆ ಏಟು ಮಾಡಿಕೊಂಡಿದ್ದರು ಎಂದೂ ತಿಳಿದು ಬಂದಿದೆ.

Published On - 1:57 pm, Fri, 10 July 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌