AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 107 ಜನರ ಸಾವು, 5985 ಜನರಿಗೆ ಹೊಸದಾಗಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,78,087ಕ್ಕೇರಿಕೆಯಾಗಿದ್ದು, ಇಂದು ಹೊಸದಾಗಿ 5,985 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಜಿಲ್ಲಾವಾರು ಪ್ರಮಾಣದಲ್ಲಿ ಬೆಂಗಳೂರು ನಗರದಲ್ಲಿ 1,948, ಮೈಸೂರಲ್ಲಿ 455, ಬಳ್ಳಾರಿಯಲ್ಲಿ 380, ಉಡುಪಿಯಲ್ಲಿ 282, ಬೆಳಗಾವಿಯಲ್ಲಿ 235 ಹಾಗೂ ರಾಯಚೂರು ಜಿಲ್ಲೆಯಲ್ಲಿ 202 ಕೇಸ್ ದಾಖಲಾಗಿವೆ. ಕೊರೊನಾ ಸೋಂಕಿನಿಂದಾಗಿ ಇವತ್ತು ರಾಜ್ಯದಲ್ಲಿ107 ಜನರ ಸಾವನ್ನುಪ್ಪಿದ್ದು, ಇದುವರೆಗೆ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3,198ರಷ್ಟಾಗಿದೆ. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಕೊರೊನಾ ಸೋಂಕಿಗೆ 22 ಜನರ ಬಲಿಯಾಗಿದ್ದಾರೆ. ಇನ್ನು ಕೊರೊನಾ […]

ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 107 ಜನರ ಸಾವು, 5985 ಜನರಿಗೆ ಹೊಸದಾಗಿ ಸೋಂಕು
Guru
|

Updated on: Aug 09, 2020 | 8:50 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,78,087ಕ್ಕೇರಿಕೆಯಾಗಿದ್ದು, ಇಂದು ಹೊಸದಾಗಿ 5,985 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ.

ಜಿಲ್ಲಾವಾರು ಪ್ರಮಾಣದಲ್ಲಿ ಬೆಂಗಳೂರು ನಗರದಲ್ಲಿ 1,948, ಮೈಸೂರಲ್ಲಿ 455, ಬಳ್ಳಾರಿಯಲ್ಲಿ 380, ಉಡುಪಿಯಲ್ಲಿ 282, ಬೆಳಗಾವಿಯಲ್ಲಿ 235 ಹಾಗೂ ರಾಯಚೂರು ಜಿಲ್ಲೆಯಲ್ಲಿ 202 ಕೇಸ್ ದಾಖಲಾಗಿವೆ.

ಕೊರೊನಾ ಸೋಂಕಿನಿಂದಾಗಿ ಇವತ್ತು ರಾಜ್ಯದಲ್ಲಿ107 ಜನರ ಸಾವನ್ನುಪ್ಪಿದ್ದು, ಇದುವರೆಗೆ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3,198ರಷ್ಟಾಗಿದೆ. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಕೊರೊನಾ ಸೋಂಕಿಗೆ 22 ಜನರ ಬಲಿಯಾಗಿದ್ದಾರೆ.

ಇನ್ನು ಕೊರೊನಾ ಸೋಂಕಿತರ ಪೈಕಿ 93,908 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 80,973 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!