AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 107 ಜನರ ಸಾವು, 5985 ಜನರಿಗೆ ಹೊಸದಾಗಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,78,087ಕ್ಕೇರಿಕೆಯಾಗಿದ್ದು, ಇಂದು ಹೊಸದಾಗಿ 5,985 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಜಿಲ್ಲಾವಾರು ಪ್ರಮಾಣದಲ್ಲಿ ಬೆಂಗಳೂರು ನಗರದಲ್ಲಿ 1,948, ಮೈಸೂರಲ್ಲಿ 455, ಬಳ್ಳಾರಿಯಲ್ಲಿ 380, ಉಡುಪಿಯಲ್ಲಿ 282, ಬೆಳಗಾವಿಯಲ್ಲಿ 235 ಹಾಗೂ ರಾಯಚೂರು ಜಿಲ್ಲೆಯಲ್ಲಿ 202 ಕೇಸ್ ದಾಖಲಾಗಿವೆ. ಕೊರೊನಾ ಸೋಂಕಿನಿಂದಾಗಿ ಇವತ್ತು ರಾಜ್ಯದಲ್ಲಿ107 ಜನರ ಸಾವನ್ನುಪ್ಪಿದ್ದು, ಇದುವರೆಗೆ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3,198ರಷ್ಟಾಗಿದೆ. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಕೊರೊನಾ ಸೋಂಕಿಗೆ 22 ಜನರ ಬಲಿಯಾಗಿದ್ದಾರೆ. ಇನ್ನು ಕೊರೊನಾ […]

ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 107 ಜನರ ಸಾವು, 5985 ಜನರಿಗೆ ಹೊಸದಾಗಿ ಸೋಂಕು
Guru
|

Updated on: Aug 09, 2020 | 8:50 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,78,087ಕ್ಕೇರಿಕೆಯಾಗಿದ್ದು, ಇಂದು ಹೊಸದಾಗಿ 5,985 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ.

ಜಿಲ್ಲಾವಾರು ಪ್ರಮಾಣದಲ್ಲಿ ಬೆಂಗಳೂರು ನಗರದಲ್ಲಿ 1,948, ಮೈಸೂರಲ್ಲಿ 455, ಬಳ್ಳಾರಿಯಲ್ಲಿ 380, ಉಡುಪಿಯಲ್ಲಿ 282, ಬೆಳಗಾವಿಯಲ್ಲಿ 235 ಹಾಗೂ ರಾಯಚೂರು ಜಿಲ್ಲೆಯಲ್ಲಿ 202 ಕೇಸ್ ದಾಖಲಾಗಿವೆ.

ಕೊರೊನಾ ಸೋಂಕಿನಿಂದಾಗಿ ಇವತ್ತು ರಾಜ್ಯದಲ್ಲಿ107 ಜನರ ಸಾವನ್ನುಪ್ಪಿದ್ದು, ಇದುವರೆಗೆ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3,198ರಷ್ಟಾಗಿದೆ. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಕೊರೊನಾ ಸೋಂಕಿಗೆ 22 ಜನರ ಬಲಿಯಾಗಿದ್ದಾರೆ.

ಇನ್ನು ಕೊರೊನಾ ಸೋಂಕಿತರ ಪೈಕಿ 93,908 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 80,973 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ