AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾಗೆ 113 ಜನರ ಸಾವು, 7,883 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕಿಗೆ 113 ಜನರ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 3,510ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 23 ಜನರ ಬಲಿಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ 11 ಜನರು, ಬಳ್ಳಾರಿ ಜಿಲ್ಲೆಯಲ್ಲಿ 9 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು ಹೊಸದಾಗಿ ಇವತ್ತು ರಾಜ್ಯದಲ್ಲಿ 7,883ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ ಬೆಂಗಳೂರು ನಗರ 2802, ಬಳ್ಳಾರಿ 635, ಮೈಸೂರು 544, ಬೆಳಗಾವಿ 314, ಧಾರವಾಡ 269, ಉಡುಪಿ 263, ಹಾಸನ 258, ದಾವಣಗೆರೆ […]

ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾಗೆ 113 ಜನರ ಸಾವು, 7,883 ಜನರಿಗೆ ಸೋಂಕು
Guru
Guru|

Updated on: Aug 12, 2020 | 8:14 PM

Share

ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕಿಗೆ 113 ಜನರ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 3,510ಕ್ಕೇರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 23 ಜನರ ಬಲಿಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ 11 ಜನರು, ಬಳ್ಳಾರಿ ಜಿಲ್ಲೆಯಲ್ಲಿ 9 ಜನರು ಕೊರೊನಾಗೆ ಬಲಿಯಾಗಿದ್ದಾರೆ.

ಇನ್ನು ಹೊಸದಾಗಿ ಇವತ್ತು ರಾಜ್ಯದಲ್ಲಿ 7,883ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ ಬೆಂಗಳೂರು ನಗರ 2802, ಬಳ್ಳಾರಿ 635, ಮೈಸೂರು 544, ಬೆಳಗಾವಿ 314, ಧಾರವಾಡ 269, ಉಡುಪಿ 263, ಹಾಸನ 258, ದಾವಣಗೆರೆ 239, ದಕ್ಷಿಣ ಕನ್ನಡ 229 ಮತ್ತು ಕೊಪ್ಪಳದಲ್ಲಿನ 202 ಜನರು ಸೇರಿದ್ದಾರೆ.

ಒಟ್ಟು ಸೋಂಕಿತರ ಪೈಕಿ 1,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇನ್ನುಳಿದ 80,343 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ