AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾಗೆ 113 ಜನರ ಸಾವು, 7,883 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕಿಗೆ 113 ಜನರ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 3,510ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 23 ಜನರ ಬಲಿಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ 11 ಜನರು, ಬಳ್ಳಾರಿ ಜಿಲ್ಲೆಯಲ್ಲಿ 9 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು ಹೊಸದಾಗಿ ಇವತ್ತು ರಾಜ್ಯದಲ್ಲಿ 7,883ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ ಬೆಂಗಳೂರು ನಗರ 2802, ಬಳ್ಳಾರಿ 635, ಮೈಸೂರು 544, ಬೆಳಗಾವಿ 314, ಧಾರವಾಡ 269, ಉಡುಪಿ 263, ಹಾಸನ 258, ದಾವಣಗೆರೆ […]

ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾಗೆ 113 ಜನರ ಸಾವು, 7,883 ಜನರಿಗೆ ಸೋಂಕು
Guru
Guru|

Updated on: Aug 12, 2020 | 8:14 PM

Share

ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕಿಗೆ 113 ಜನರ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 3,510ಕ್ಕೇರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 23 ಜನರ ಬಲಿಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ 11 ಜನರು, ಬಳ್ಳಾರಿ ಜಿಲ್ಲೆಯಲ್ಲಿ 9 ಜನರು ಕೊರೊನಾಗೆ ಬಲಿಯಾಗಿದ್ದಾರೆ.

ಇನ್ನು ಹೊಸದಾಗಿ ಇವತ್ತು ರಾಜ್ಯದಲ್ಲಿ 7,883ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ ಬೆಂಗಳೂರು ನಗರ 2802, ಬಳ್ಳಾರಿ 635, ಮೈಸೂರು 544, ಬೆಳಗಾವಿ 314, ಧಾರವಾಡ 269, ಉಡುಪಿ 263, ಹಾಸನ 258, ದಾವಣಗೆರೆ 239, ದಕ್ಷಿಣ ಕನ್ನಡ 229 ಮತ್ತು ಕೊಪ್ಪಳದಲ್ಲಿನ 202 ಜನರು ಸೇರಿದ್ದಾರೆ.

ಒಟ್ಟು ಸೋಂಕಿತರ ಪೈಕಿ 1,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇನ್ನುಳಿದ 80,343 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ