AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಲ್ಲಿ ಶೇ. 80ರಷ್ಟು ಮಂದಿ ಸಾವಿಗೆ ಇದೇ ಕಾರಣ!

ಬೆಂಗಳೂರು: ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರಲ್ಲಿ ಉಸಿರಾಟದ ಸಮಸ್ಯೆಯಿಂದಲೇ ಹೆಚ್ಚು ಸಾವನ್ನಪ್ಪಿದ್ದಾರೆ. ಶೇಕಡಾ 80 ರಷ್ಟು ಸೋಂಕಿತರು ಸತ್ತಿರೋದು ಉಸಿರಾಟದ ಸಮಸ್ಯೆಯಿಂದ ಎಂದು ವೈದ್ಯರು ಉಸಿರಾಟದ ಸಮಸ್ಯೆ ಇರೋರಿಗೆ ಎಚ್ಚರಿಕೆ ನೀಡಿದ್ದಾರೆ. ಹೌದು ಕೊರೊನಾ ರೋಗಿಗಳಿಗೆ ಹೆಚ್ಚಾಗಿ ಬಾಧಿಸುತ್ತಿರೋದು ಉಸಿರಾಟದ ಸಮಸ್ಯೆ. ರಾಜ್ಯದಲ್ಲಿ ಸಾಯುತ್ತಿರೋ ಬಹುತೇಕ ಜನರು ಉಸಿರಾಟದ ಸಮಸ್ಯೆಗೊಳಗಾದವರೇ ಹೆಚ್ಚು. ಪ್ರತೀ ದಿನ ಸಾವನ್ನಪ್ಪುತ್ತಿರೋ ರೋಗಿಗಳ ಪೈಕಿ ಶೇ.80 ರಷ್ಟು ಉಸಿರಾಟದ ಸಮಸ್ಯೆಯಿಂದಲೇ ಜೀವ ಬಿಡ್ತಿದ್ದಾರೆ. ಹೀಗಾಗಿ ಆಸ್ತಮಾ, ವೀಸಿಂಗ್ ಸಮಸ್ಯೆ ಇರೋ ಜನರು ಕೊರೊನಾದಿಂದ ಎಚ್ಚರದಿಂದ […]

ಕೊರೊನಾ ಸೋಂಕಿತರಲ್ಲಿ ಶೇ. 80ರಷ್ಟು ಮಂದಿ ಸಾವಿಗೆ ಇದೇ ಕಾರಣ!
Guru
Guru| Edited By: ಸಾಧು ಶ್ರೀನಾಥ್​|

Updated on: Aug 11, 2020 | 10:03 AM

Share

ಬೆಂಗಳೂರು: ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರಲ್ಲಿ ಉಸಿರಾಟದ ಸಮಸ್ಯೆಯಿಂದಲೇ ಹೆಚ್ಚು ಸಾವನ್ನಪ್ಪಿದ್ದಾರೆ. ಶೇಕಡಾ 80 ರಷ್ಟು ಸೋಂಕಿತರು ಸತ್ತಿರೋದು ಉಸಿರಾಟದ ಸಮಸ್ಯೆಯಿಂದ ಎಂದು ವೈದ್ಯರು ಉಸಿರಾಟದ ಸಮಸ್ಯೆ ಇರೋರಿಗೆ ಎಚ್ಚರಿಕೆ ನೀಡಿದ್ದಾರೆ.

ಹೌದು ಕೊರೊನಾ ರೋಗಿಗಳಿಗೆ ಹೆಚ್ಚಾಗಿ ಬಾಧಿಸುತ್ತಿರೋದು ಉಸಿರಾಟದ ಸಮಸ್ಯೆ. ರಾಜ್ಯದಲ್ಲಿ ಸಾಯುತ್ತಿರೋ ಬಹುತೇಕ ಜನರು ಉಸಿರಾಟದ ಸಮಸ್ಯೆಗೊಳಗಾದವರೇ ಹೆಚ್ಚು. ಪ್ರತೀ ದಿನ ಸಾವನ್ನಪ್ಪುತ್ತಿರೋ ರೋಗಿಗಳ ಪೈಕಿ ಶೇ.80 ರಷ್ಟು ಉಸಿರಾಟದ ಸಮಸ್ಯೆಯಿಂದಲೇ ಜೀವ ಬಿಡ್ತಿದ್ದಾರೆ.

ಹೀಗಾಗಿ ಆಸ್ತಮಾ, ವೀಸಿಂಗ್ ಸಮಸ್ಯೆ ಇರೋ ಜನರು ಕೊರೊನಾದಿಂದ ಎಚ್ಚರದಿಂದ ಇರಬೇಕು. ಮಳೆಗಾಲ ಶುರುವಾಗಿದೆ, ವಾತವರಣದಲ್ಲಿ ಶೀತಾಂಶ ಹೆಚ್ಚಾಗಿದೆ. ಇದರಿಂದ ಆಸ್ತಮಾ ರೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳಿದೆ. ಇಂಥಹ ರೋಗಿಗಳಿಗೆ ಕೊರೊನಾ ಕೂಡ ಅಟ್ಯಾಕ್ ಮಾಡಿ ಜೀವಕ್ಕೆ ಕುತ್ತು ತರುತ್ತಿದೆ. ಹೀಗಾಗಿ ಆಸ್ತಮಾ ಇರೋರು ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ಬೇರೆ ಬೇರೆ ಖಾಯಿಲೆಗಳಿಗಿಂತ, ಉಸಿರಾಟದ ತೊಂದರೆ ಇಂದ ಬಲಿಯಾಗ್ತಿರೋರೆ ಹೆಚ್ಚು. ಉಸಿರಾಟದ ಸಮಸ್ಯೆ ಇರುವವರು ಎಚ್ಚೆತ್ತುಕೊಳ್ಳಲೇಬೇಕು. ಕಳೆದ ಹತ್ತು ದಿನಗಳಲ್ಲಿ ಬರೋಬ್ಬರಿ 998 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಪೈಕಿ ಸುಮಾರು 800 ಮಂದಿ ಉಸಿರಾಟದ ತೊಂದರೆಯಿಂದಲೇ ಬಲಿಯಾಗಿದ್ದಾರೆ.

ಈ ಮೊದಲೇ ಆಸ್ತಮ, ಕ್ಷಯ, ಶ್ವಾಸಕೋಶ ಸಂಬಂಧಿ ಕಾಯಿಲೆ ಇರುವವರೇ ಹೆಚ್ಚು ಬಲಿಯಾಗುತ್ತಿದ್ದಾರೆ. ಹೀಗಾಗಿ ಇಂಥವರು ಇನ್ನೂ ಮೂರ್ನಾಲ್ಕು ತಿಂಗಳು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಹಿರಿಯ ವೈದ್ಯರು ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ