AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಮ್ಮಾರಿಗೆ ಒಂದೇ ದಿನ 87 ಜನರ ಸಾವು, ಕೊನೆಯೇ ಇಲ್ಲವೇ ಈ ಸಾವಿನ ಸರಣಿಗೆ?

ಬೆಂಗಳೂರು: ಕೊರೊನಾದ ಮರಣ ಮದಂಗ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಲೆ ಇದೆ. ಭಯಂಕರ ಮಾರಿಗೆ ಇವತ್ತು ರಾಜ್ಯದಲ್ಲಿ ಬೆಂಗಳೂರಿನ 56 ಸೇರಿದಂತೆ ಒಟ್ಟು 87 ಜನರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 844ಕ್ಕೇರಿದೆ. ಹೌದು ಕೊರೊನಾ ಮಾರಿಗೆ ಇವತ್ತು ರಾಜ್ಯದಲ್ಲಿ 87 ಜನರು ಸಾವನ್ನಪ್ಪಿದ್ದು ಜನರನ್ನ ತಲ್ಲಣಗೊಳಿಸಿದೆ. ಇದರ ಜೊತೆಗೆ ಇಂದು ಹೊಸದಾಗಿ ಬೆಂಗಳೂರಿನಲ್ಲಿ ಪತ್ತೆಯಾದ 1267 ಸೋಂಕಿತರು ಸೇರಿದಂತೆ ರಾಜ್ಯದಲ್ಲಿಂದು 2496 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ […]

ಕೊರೊನಾ ಹೆಮ್ಮಾರಿಗೆ ಒಂದೇ ದಿನ 87 ಜನರ ಸಾವು, ಕೊನೆಯೇ ಇಲ್ಲವೇ ಈ ಸಾವಿನ ಸರಣಿಗೆ?
Guru
Guru|

Updated on: Jul 14, 2020 | 6:52 PM

Share

ಬೆಂಗಳೂರು: ಕೊರೊನಾದ ಮರಣ ಮದಂಗ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಲೆ ಇದೆ. ಭಯಂಕರ ಮಾರಿಗೆ ಇವತ್ತು ರಾಜ್ಯದಲ್ಲಿ ಬೆಂಗಳೂರಿನ 56 ಸೇರಿದಂತೆ ಒಟ್ಟು 87 ಜನರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 844ಕ್ಕೇರಿದೆ.

ಹೌದು ಕೊರೊನಾ ಮಾರಿಗೆ ಇವತ್ತು ರಾಜ್ಯದಲ್ಲಿ 87 ಜನರು ಸಾವನ್ನಪ್ಪಿದ್ದು ಜನರನ್ನ ತಲ್ಲಣಗೊಳಿಸಿದೆ. ಇದರ ಜೊತೆಗೆ ಇಂದು ಹೊಸದಾಗಿ ಬೆಂಗಳೂರಿನಲ್ಲಿ ಪತ್ತೆಯಾದ 1267 ಸೋಂಕಿತರು ಸೇರಿದಂತೆ ರಾಜ್ಯದಲ್ಲಿಂದು 2496 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44,077ಕ್ಕೇರಿಕೆಯಾಗಿದೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ