AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೊಸದಾಗಿ 5,532 ಜನರಿಗೆ ವಕ್ಕರಿಸಿದ ಕಿಲ್ಲರ್‌ ಕೊರೊನಾ

ಬೆಂಗಳೂರು: ಕಿಲ್ಲರ್‌ ಕೊರೊನಾ ರಾಜ್ಯದಲ್ಲಿಂದು ಹೊಸದಾಗಿ 5,532 ಜನರಿಗೆ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,34,819ಕ್ಕೇರಿಕೆಯಾಗಿದೆ. ಕೊರೊನಾದಿಂದಾಗಿ ಇವತ್ತು ಕರ್ನಾಟಕದಲ್ಲಿ 84 ಜನರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಇದುವರೆಗೆ ಬಲಿಯಾದವರ ಸಂಖ್ಯೆ 2,496ಕ್ಕೆ ಏರಿಕೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ ಇವತ್ತು 2,105 ಜನರಿಗೆ ಕೊರೊನಾ ಸೋಂಕು ತಗುಲಿದೆ.ಇಂದಿನ ಸೋಂಕಿತರೊಂದಿಗೆ ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59,501ಕ್ಕೇರಿಕೆಯಾಗಿದೆ. ಇನ್ನು ಸಿಲಿಕಾನ್‌ ಸಿಟಿಯಲ್ಲಿ ಇವತ್ತು ಕೊರೊನಾಗೆ 21 ಜನರ ಬಲಿಯಾಗಿದ್ದು, ಇದುವರೆಗೆ ಬೆಂಗಳೂರಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ […]

ರಾಜ್ಯದಲ್ಲಿ ಹೊಸದಾಗಿ 5,532 ಜನರಿಗೆ ವಕ್ಕರಿಸಿದ ಕಿಲ್ಲರ್‌ ಕೊರೊನಾ
Guru
|

Updated on: Aug 02, 2020 | 8:02 PM

Share

ಬೆಂಗಳೂರು: ಕಿಲ್ಲರ್‌ ಕೊರೊನಾ ರಾಜ್ಯದಲ್ಲಿಂದು ಹೊಸದಾಗಿ 5,532 ಜನರಿಗೆ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,34,819ಕ್ಕೇರಿಕೆಯಾಗಿದೆ. ಕೊರೊನಾದಿಂದಾಗಿ ಇವತ್ತು ಕರ್ನಾಟಕದಲ್ಲಿ 84 ಜನರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಇದುವರೆಗೆ ಬಲಿಯಾದವರ ಸಂಖ್ಯೆ 2,496ಕ್ಕೆ ಏರಿಕೆಯಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ ಇವತ್ತು 2,105 ಜನರಿಗೆ ಕೊರೊನಾ ಸೋಂಕು ತಗುಲಿದೆ.ಇಂದಿನ ಸೋಂಕಿತರೊಂದಿಗೆ ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59,501ಕ್ಕೇರಿಕೆಯಾಗಿದೆ. ಇನ್ನು ಸಿಲಿಕಾನ್‌ ಸಿಟಿಯಲ್ಲಿ ಇವತ್ತು ಕೊರೊನಾಗೆ 21 ಜನರ ಬಲಿಯಾಗಿದ್ದು, ಇದುವರೆಗೆ ಬೆಂಗಳೂರಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 1,077ಕ್ಕೇರಿಕೆಯಾಗಿದೆ.

ರಾಜ್ಯದ ಒಟ್ಟು ಕೊರೊನಾ ಸೋಂಕಿತರ ಪೈಕಿ 57,725 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದ 74,590 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಲ್ಲಿ ಇವತ್ತು ಒಟ್ಟು 59,501 ಸೋಂಕಿತರ ಪೈಕಿ 20,910 ಜನರು ಗುಣಮುಖರಾಗಿ ಡಿಸ್‌ಚಾರ್ಜ್‌ ಆಗಿದ್ದಾರೆ. ಹಾಗೇನೆ 37,513 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ