AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣ ಬಳಿ ಯುವಕನ ಅಪಹರಣ; ಬೆಂಕಿ ಹಚ್ಚಿ ಕೊಲೆಗೆ ಯತ್ನ

ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಕುಮಾರ್(35)ನನ್ನು ಕಾರಿನಲ್ಲಿ ಅಪಹರಿಸಿದ್ದ ಮೂವರು ದುಷ್ಕರ್ಮಿಗಳು ಆಂಧ್ರ ಮೂಲದ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದ ಕುಮಾರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಈ ವೇಳೆ ಎಚ್ಚರಗೊಂಡ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣ ಬಳಿ ಯುವಕನ ಅಪಹರಣ; ಬೆಂಕಿ ಹಚ್ಚಿ ಕೊಲೆಗೆ ಯತ್ನ
ನೆಲಮಂಗಲ ಪೊಲೀಸ್ ಠಾಣೆ
preethi shettigar
| Edited By: |

Updated on: Jan 04, 2021 | 10:04 AM

Share

ನೆಲಮಂಗಲ: ಡ್ರಾಪ್​ ಕೊಡುವ ನೆಪದಲ್ಲಿ ವ್ಯಕ್ತಿಯನ್ನು ಅಪಹರಿಸಿ ಕೊಲೆಗೆ ಯತ್ನ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿ ನಡೆದಿದ್ದು, ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಕುಮಾರ್(35)ನನ್ನು ಕಾರಿನಲ್ಲಿ ಅಪಹರಿಸಿದ್ದ ಮೂವರು ದುಷ್ಕರ್ಮಿಗಳು ಆಂಧ್ರ ಮೂಲದ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದ ಕುಮಾರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಈ ವೇಳೆ ಎಚ್ಚರಗೊಂಡ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸದ್ಯ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕುಮಾರ್​ನನ್ನು ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳ

ಬಿಜೆಪಿ OBC ಘಟಕದ ಅಧ್ಯಕ್ಷನ ಹತ್ಯೆಗೆ ತಡರಾತ್ರಿ ಡಾಬಾದಲ್ಲಿ ಯತ್ನ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ