AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್

ಬೆಳಗಾವಿ: ಮಡಿವಾಳೇಶ್ವರ ಮಠದ ಪೀಠಾಧಿಪತಿ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿಯನ್ನು ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಾಕ್​ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ತಡರಾತ್ರಿ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದ ಮಠದಲ್ಲಿ ಆರೋಪಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಈ ವೇಳೆ ಕಳ್ಳತನಕ್ಕೆ ವಿರೋಧವೊಡ್ಡಿದ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸ್ವಾಮೀಜಿಯನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿ ಮೇಲೆ ಹಲವು […]

ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್
ಸಾಧು ಶ್ರೀನಾಥ್​
|

Updated on:May 20, 2020 | 12:53 PM

Share

ಬೆಳಗಾವಿ: ಮಡಿವಾಳೇಶ್ವರ ಮಠದ ಪೀಠಾಧಿಪತಿ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿಯನ್ನು ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಾಕ್​ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ತಡರಾತ್ರಿ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದ ಮಠದಲ್ಲಿ ಆರೋಪಿ ಕಳ್ಳತನಕ್ಕೆ ಯತ್ನಿಸಿದ್ದಾನೆ.

ಈ ವೇಳೆ ಕಳ್ಳತನಕ್ಕೆ ವಿರೋಧವೊಡ್ಡಿದ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸ್ವಾಮೀಜಿಯನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಹಲ್ಲೆ ಮಾಡಿದ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿ ಮೇಲೆ ಹಲವು ಅಪರಾಧ ಕೇಸ್‌ಗಳಿವೆ. ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಮಲ್ಲಿಕಾರ್ಜುನ ಬುಡಶೆಟ್ಟಿ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಸವದತ್ತಿ ತಾಲೂಕಿನ ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:44 am, Wed, 20 May 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್