AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು

ಜಿಲ್ಲೆಯ ನಾಗಮಂಗಲ ತಾಲೂಕಿನ ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆದಿದ್ದು, ಚುನಾವಣಾ ಆಯೋಗದ ಎಚ್ಚರಿಕೆ ನಡುವೆಯೂ ಈ ರೀತಿಯ ಬಹಿರಂಗ ಹರಾಜು ನಡೆದಿರುವುದು ವಿಪರ್ಯಾಸವಾಗಿದೆ.

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು
ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಹರಾಜು ಕೂಗುತ್ತಿರುವ ದೃಶ್ಯ
preethi shettigar
| Edited By: |

Updated on: Dec 12, 2020 | 12:59 PM

Share

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆದಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಈ ಸದಸ್ಯ ಸ್ಥಾನಕ್ಕೆ 7ರಿಂದ 8 ಲಕ್ಷ ರೂಪಾಯಿ ವರೆಗೆ ಹರಾಜು ಕೂಗಲಾಗಿದೆ. ಚುನಾವಣಾ ಆಯೋಗದ ಎಚ್ಚರಿಕೆ ನಡುವೆಯೂ ಈ ರೀತಿಯ ಬಹಿರಂಗ ಹರಾಜು ನಡೆದಿರುವುದು ವಿಪರ್ಯಾಸವಾಗಿದೆ.

ಭೈರನಹಳ್ಳಿ ಗ್ರಾಮದ ಗೌರಮ್ಮ, ಸಾವಿತ್ರಮ್ಮರ ನಡುವೆ ಪೈಪೋಟಿ ನಡೆದಿದ್ದು, ಅಂತಿಮವಾಗಿ 8 ಲಕ್ಷ ರೂಪಾಯಿಗೆ ಸಾವಿತ್ರಮ್ಮ ಆಯ್ಕೆಯಾಗಿದ್ದಾರೆ. ನಾಗಮಂಗಲದ ಬಿದರಕೆರೆ ಬಳಿ ಗ್ರಾಮದ ಆವರಣದಲ್ಲಿ ಕುಳಿತು ಗ್ರಾಮಸ್ಥರು ಹರಾಜು ಕೂಗಿದ್ದಾರೆ.

ಹರಾಜು ನಡೆದ ನಂತರದಲ್ಲಿ ಈಗ ಭೈರನಹಳ್ಳಿಯಲ್ಲೂ ಇದೇ ಪ್ರಕ್ರಿಯೆ ಮುಂದುವರಿದಿದೆ. ಸದ್ಯ ಹರಾಜು ಕೂಗುತ್ತಿರೊ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹರಾಜು ಪ್ರಕ್ರಿಯೆ ಹೆಚ್ಚಾಗುತ್ತಿದೆ.

ದುಡ್ಡಿದ್ರೆ ಅಧಿಕಾರ ನಿಮ್ದು.. ಲಕ್ಷಾಂತರ ರೂಪಾಯಿಗೆ ಗ್ರಾ.ಪಂ. ಸದಸ್ಯ ಸ್ಥಾನ ಹರಾಜು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್