AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು

ಜಿಲ್ಲೆಯ ನಾಗಮಂಗಲ ತಾಲೂಕಿನ ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆದಿದ್ದು, ಚುನಾವಣಾ ಆಯೋಗದ ಎಚ್ಚರಿಕೆ ನಡುವೆಯೂ ಈ ರೀತಿಯ ಬಹಿರಂಗ ಹರಾಜು ನಡೆದಿರುವುದು ವಿಪರ್ಯಾಸವಾಗಿದೆ.

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು
ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಹರಾಜು ಕೂಗುತ್ತಿರುವ ದೃಶ್ಯ
preethi shettigar
| Edited By: |

Updated on: Dec 12, 2020 | 12:59 PM

Share

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆದಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಈ ಸದಸ್ಯ ಸ್ಥಾನಕ್ಕೆ 7ರಿಂದ 8 ಲಕ್ಷ ರೂಪಾಯಿ ವರೆಗೆ ಹರಾಜು ಕೂಗಲಾಗಿದೆ. ಚುನಾವಣಾ ಆಯೋಗದ ಎಚ್ಚರಿಕೆ ನಡುವೆಯೂ ಈ ರೀತಿಯ ಬಹಿರಂಗ ಹರಾಜು ನಡೆದಿರುವುದು ವಿಪರ್ಯಾಸವಾಗಿದೆ.

ಭೈರನಹಳ್ಳಿ ಗ್ರಾಮದ ಗೌರಮ್ಮ, ಸಾವಿತ್ರಮ್ಮರ ನಡುವೆ ಪೈಪೋಟಿ ನಡೆದಿದ್ದು, ಅಂತಿಮವಾಗಿ 8 ಲಕ್ಷ ರೂಪಾಯಿಗೆ ಸಾವಿತ್ರಮ್ಮ ಆಯ್ಕೆಯಾಗಿದ್ದಾರೆ. ನಾಗಮಂಗಲದ ಬಿದರಕೆರೆ ಬಳಿ ಗ್ರಾಮದ ಆವರಣದಲ್ಲಿ ಕುಳಿತು ಗ್ರಾಮಸ್ಥರು ಹರಾಜು ಕೂಗಿದ್ದಾರೆ.

ಹರಾಜು ನಡೆದ ನಂತರದಲ್ಲಿ ಈಗ ಭೈರನಹಳ್ಳಿಯಲ್ಲೂ ಇದೇ ಪ್ರಕ್ರಿಯೆ ಮುಂದುವರಿದಿದೆ. ಸದ್ಯ ಹರಾಜು ಕೂಗುತ್ತಿರೊ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹರಾಜು ಪ್ರಕ್ರಿಯೆ ಹೆಚ್ಚಾಗುತ್ತಿದೆ.

ದುಡ್ಡಿದ್ರೆ ಅಧಿಕಾರ ನಿಮ್ದು.. ಲಕ್ಷಾಂತರ ರೂಪಾಯಿಗೆ ಗ್ರಾ.ಪಂ. ಸದಸ್ಯ ಸ್ಥಾನ ಹರಾಜು

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ