AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು

ಜಿಲ್ಲೆಯ ನಾಗಮಂಗಲ ತಾಲೂಕಿನ ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆದಿದ್ದು, ಚುನಾವಣಾ ಆಯೋಗದ ಎಚ್ಚರಿಕೆ ನಡುವೆಯೂ ಈ ರೀತಿಯ ಬಹಿರಂಗ ಹರಾಜು ನಡೆದಿರುವುದು ವಿಪರ್ಯಾಸವಾಗಿದೆ.

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು
ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಹರಾಜು ಕೂಗುತ್ತಿರುವ ದೃಶ್ಯ
preethi shettigar
| Edited By: |

Updated on: Dec 12, 2020 | 12:59 PM

Share

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಭೈರನಹಳ್ಳಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆದಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಈ ಸದಸ್ಯ ಸ್ಥಾನಕ್ಕೆ 7ರಿಂದ 8 ಲಕ್ಷ ರೂಪಾಯಿ ವರೆಗೆ ಹರಾಜು ಕೂಗಲಾಗಿದೆ. ಚುನಾವಣಾ ಆಯೋಗದ ಎಚ್ಚರಿಕೆ ನಡುವೆಯೂ ಈ ರೀತಿಯ ಬಹಿರಂಗ ಹರಾಜು ನಡೆದಿರುವುದು ವಿಪರ್ಯಾಸವಾಗಿದೆ.

ಭೈರನಹಳ್ಳಿ ಗ್ರಾಮದ ಗೌರಮ್ಮ, ಸಾವಿತ್ರಮ್ಮರ ನಡುವೆ ಪೈಪೋಟಿ ನಡೆದಿದ್ದು, ಅಂತಿಮವಾಗಿ 8 ಲಕ್ಷ ರೂಪಾಯಿಗೆ ಸಾವಿತ್ರಮ್ಮ ಆಯ್ಕೆಯಾಗಿದ್ದಾರೆ. ನಾಗಮಂಗಲದ ಬಿದರಕೆರೆ ಬಳಿ ಗ್ರಾಮದ ಆವರಣದಲ್ಲಿ ಕುಳಿತು ಗ್ರಾಮಸ್ಥರು ಹರಾಜು ಕೂಗಿದ್ದಾರೆ.

ಹರಾಜು ನಡೆದ ನಂತರದಲ್ಲಿ ಈಗ ಭೈರನಹಳ್ಳಿಯಲ್ಲೂ ಇದೇ ಪ್ರಕ್ರಿಯೆ ಮುಂದುವರಿದಿದೆ. ಸದ್ಯ ಹರಾಜು ಕೂಗುತ್ತಿರೊ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹರಾಜು ಪ್ರಕ್ರಿಯೆ ಹೆಚ್ಚಾಗುತ್ತಿದೆ.

ದುಡ್ಡಿದ್ರೆ ಅಧಿಕಾರ ನಿಮ್ದು.. ಲಕ್ಷಾಂತರ ರೂಪಾಯಿಗೆ ಗ್ರಾ.ಪಂ. ಸದಸ್ಯ ಸ್ಥಾನ ಹರಾಜು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ