AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series ಅಂತಿಮ ಟೆಸ್ಟ್​: 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ

ಮೂರನೇ ದಿನದ ಮೊದಲ ಸೆಷನ್‌ನಲ್ಲಿ ಟೀಂ ಇಂಡಿಯಾ ಚೇತೇಶ್ವರ ಪೂಜಾರ ಹಾಗೂ ನಾಯಕ ಅಜಿಂಕ್ಯಾ ರಹಾನೆ ಅವರ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Australia vs India Test Series ಅಂತಿಮ ಟೆಸ್ಟ್​: 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ
ವಿಕೆಟ್​ ಪಡೆದ ಸಂಭ್ರಮದಲ್ಲಿ ಆಸ್ಟ್ರೇಲಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 17, 2021 | 7:49 AM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಇಂದು ಪಂದ್ಯದ ಮೂರನೇ ದಿನ. ಮೂರನೇ ದಿನದ ಮೊದಲ ಸೆಷನ್‌ನಲ್ಲಿ ಟೀಂ ಇಂಡಿಯಾ ಚೇತೇಶ್ವರ ಪೂಜಾರ ಹಾಗೂ ನಾಯಕ ಅಜಿಂಕ್ಯಾ ರಹಾನೆ ಅವರ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಮಳೆಯಿಂದಾಗಿ ಎರಡನೇ ದಿನದ ಮೂರನೇ ಸೆಷನ್‌ನಲ್ಲಿಯೇ ಪಂದ್ಯವನ್ನು ನಿಲ್ಲಿಸಲಾಯಿತು. ಪಂದ್ಯ ನಿಲ್ಲುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 2 ವಿಕೆಟ್‌ ಕಳೆದುಕೊಂಡು 62 ರನ್ ಗಳಿಸಿತ್ತು. ನಾಯಕ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದರು. ಆದರೆ ಇಂದು 3ನೇ ದಿನದಾಟವನ್ನು ಆರಂಭಿಸಿದ ಈ ಜೋಡಿ ಜವಬ್ದಾರಿಯುತ ಆಟಕ್ಕೆ ಮುಂದಾಗಲಿಲ್ಲ. ಭರವಸೆ ಆಟಗಾರನಾಗಿದ್ದ ಪೂಜಾರ 25 ರನ್​ ಗಳಿಸಿ ಹ್ಯಾಝೆಲ್​ವುಡ್​ಗೆ ವಿಕೆಟ್​ ಒಪ್ಪಿಸಿದರೆ ನಾಯಕ ರಹಾನೆ 37 ರನ್​ ಗಳಿಸಿ ಮಿಚೆಲ್​ ಸ್ಟಾರ್ಕ್​ಗೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಸೇರಿಕೊಂಡರು.

ಇತ್ತೀಚಿನ ವರದಿಯ ಪ್ರಕಾರ ಭೋಜನ ವಿರಾಮದ ಹೊತ್ತಿಗೆ ಟೀಂ ಇಂಡಿಯಾ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡು 161 ರನ್​ ಗಳಿಸಿದೆ. 38 ರನ್​ ಗಳಿಸಿರುವ ಮಾಯಾಂಕ್​ ಅಗರ್​ವಾಲ್​ ಹಾಗೂ 4 ರನ್​ ಗಳಿಸಿರುವ ರಿಷಭ್​ ಪಂತ್​ ಕ್ರೀಸ್​ನಲ್ಲಿದ್ದಾರೆ.

Published On - 7:43 am, Sun, 17 January 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ