AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series ಅಂತಿಮ ಟೆಸ್ಟ್​: 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ

ಮೂರನೇ ದಿನದ ಮೊದಲ ಸೆಷನ್‌ನಲ್ಲಿ ಟೀಂ ಇಂಡಿಯಾ ಚೇತೇಶ್ವರ ಪೂಜಾರ ಹಾಗೂ ನಾಯಕ ಅಜಿಂಕ್ಯಾ ರಹಾನೆ ಅವರ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Australia vs India Test Series ಅಂತಿಮ ಟೆಸ್ಟ್​: 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ
ವಿಕೆಟ್​ ಪಡೆದ ಸಂಭ್ರಮದಲ್ಲಿ ಆಸ್ಟ್ರೇಲಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 17, 2021 | 7:49 AM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಇಂದು ಪಂದ್ಯದ ಮೂರನೇ ದಿನ. ಮೂರನೇ ದಿನದ ಮೊದಲ ಸೆಷನ್‌ನಲ್ಲಿ ಟೀಂ ಇಂಡಿಯಾ ಚೇತೇಶ್ವರ ಪೂಜಾರ ಹಾಗೂ ನಾಯಕ ಅಜಿಂಕ್ಯಾ ರಹಾನೆ ಅವರ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಮಳೆಯಿಂದಾಗಿ ಎರಡನೇ ದಿನದ ಮೂರನೇ ಸೆಷನ್‌ನಲ್ಲಿಯೇ ಪಂದ್ಯವನ್ನು ನಿಲ್ಲಿಸಲಾಯಿತು. ಪಂದ್ಯ ನಿಲ್ಲುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 2 ವಿಕೆಟ್‌ ಕಳೆದುಕೊಂಡು 62 ರನ್ ಗಳಿಸಿತ್ತು. ನಾಯಕ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದರು. ಆದರೆ ಇಂದು 3ನೇ ದಿನದಾಟವನ್ನು ಆರಂಭಿಸಿದ ಈ ಜೋಡಿ ಜವಬ್ದಾರಿಯುತ ಆಟಕ್ಕೆ ಮುಂದಾಗಲಿಲ್ಲ. ಭರವಸೆ ಆಟಗಾರನಾಗಿದ್ದ ಪೂಜಾರ 25 ರನ್​ ಗಳಿಸಿ ಹ್ಯಾಝೆಲ್​ವುಡ್​ಗೆ ವಿಕೆಟ್​ ಒಪ್ಪಿಸಿದರೆ ನಾಯಕ ರಹಾನೆ 37 ರನ್​ ಗಳಿಸಿ ಮಿಚೆಲ್​ ಸ್ಟಾರ್ಕ್​ಗೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಸೇರಿಕೊಂಡರು.

ಇತ್ತೀಚಿನ ವರದಿಯ ಪ್ರಕಾರ ಭೋಜನ ವಿರಾಮದ ಹೊತ್ತಿಗೆ ಟೀಂ ಇಂಡಿಯಾ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡು 161 ರನ್​ ಗಳಿಸಿದೆ. 38 ರನ್​ ಗಳಿಸಿರುವ ಮಾಯಾಂಕ್​ ಅಗರ್​ವಾಲ್​ ಹಾಗೂ 4 ರನ್​ ಗಳಿಸಿರುವ ರಿಷಭ್​ ಪಂತ್​ ಕ್ರೀಸ್​ನಲ್ಲಿದ್ದಾರೆ.

Published On - 7:43 am, Sun, 17 January 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು