AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಏರಿಯಾದಿಂದ ಹೊರಬಂದು ವ್ಯಾಪಾರ: ಜನರಿಗೆ ಶುರುವಾಯ್ತು ಆತಂಕ, ಎಲ್ಲಿ?

ಕೊಡಗು: ಸೀಲ್​ಡೌನ್ ಏರಿಯಾದಿಂದ ಹೊರಬಂದ ವರ್ತಕರು ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಕಂಡು ಬಂದಿದೆ. ದುಬೈನಿಂದ ಹಿಂದಿರುಗಿದ್ದ ಸ್ಥಳೀಯನಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಮೀನುಪೇಟೆ ಬಡಾವಣೆಯನ್ನ ಸೀಲ್​ಡೌನ್ ಮಾಡಲಾಗಿತ್ತು. ಆದರೆ, ಇದೇ ಬಡಾವಣೆಯ ವರ್ತಕರೊಬ್ಬರು ಹೊರಬಂದು ಪಟ್ಟಣದಲ್ಲಿರುವ ತಮ್ಮ ದಿನಸಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವ ದೃಶ್ಯ ಸ್ಥಳೀಯರ ಕಣ್ಣಿಗೆ ಬಿತ್ತು. ಕೂಡಲೇ ಅಧಿಕಾರಿಗಳಿಗೆ ಕರೆಮಾಡಿದ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ವಿರಾಜಪೇಟೆ ತಹಶಿಲ್ದಾರ್ ನಂದೀಶ್ […]

ಸೀಲ್​ಡೌನ್ ಏರಿಯಾದಿಂದ ಹೊರಬಂದು ವ್ಯಾಪಾರ: ಜನರಿಗೆ ಶುರುವಾಯ್ತು ಆತಂಕ, ಎಲ್ಲಿ?
KUSHAL V
| Edited By: |

Updated on:Jun 29, 2020 | 3:02 PM

Share

ಕೊಡಗು: ಸೀಲ್​ಡೌನ್ ಏರಿಯಾದಿಂದ ಹೊರಬಂದ ವರ್ತಕರು ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಕಂಡು ಬಂದಿದೆ.

ದುಬೈನಿಂದ ಹಿಂದಿರುಗಿದ್ದ ಸ್ಥಳೀಯನಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಮೀನುಪೇಟೆ ಬಡಾವಣೆಯನ್ನ ಸೀಲ್​ಡೌನ್ ಮಾಡಲಾಗಿತ್ತು. ಆದರೆ, ಇದೇ ಬಡಾವಣೆಯ ವರ್ತಕರೊಬ್ಬರು ಹೊರಬಂದು ಪಟ್ಟಣದಲ್ಲಿರುವ ತಮ್ಮ ದಿನಸಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವ ದೃಶ್ಯ ಸ್ಥಳೀಯರ ಕಣ್ಣಿಗೆ ಬಿತ್ತು. ಕೂಡಲೇ ಅಧಿಕಾರಿಗಳಿಗೆ ಕರೆಮಾಡಿದ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡರು.

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ವಿರಾಜಪೇಟೆ ತಹಶಿಲ್ದಾರ್ ನಂದೀಶ್ ಅಂಗಡಿ ಬಾಗಿಲು ಬಂದ್ ಮಾಡಿಸಿದರು. ಜೊತೆಗೆ ವರ್ತಕರನ್ನ ಹೋಂ ಕ್ವಾರಂಟೈನ್ ಆಗಲು ಸೂಚಿಸಿದರು. ಜೊತೆಗೆ ಸೀಲ್​ಡೌನ್ ಏರಿಯಾದಿಂದ ಹೊರಬಂದ ವ್ಯಾಪಾರಿಗಳ ಅಂಗಡಿ ಲೈಸೆನ್ಸ್ ರದ್ದು ಮಾಡಲು ಸೂಚನೆ ನೀಡಿದರು.

Published On - 2:32 pm, Mon, 29 June 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ