AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಏರಿಯಾದಿಂದ ಹೊರಬಂದು ವ್ಯಾಪಾರ: ಜನರಿಗೆ ಶುರುವಾಯ್ತು ಆತಂಕ, ಎಲ್ಲಿ?

ಕೊಡಗು: ಸೀಲ್​ಡೌನ್ ಏರಿಯಾದಿಂದ ಹೊರಬಂದ ವರ್ತಕರು ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಕಂಡು ಬಂದಿದೆ. ದುಬೈನಿಂದ ಹಿಂದಿರುಗಿದ್ದ ಸ್ಥಳೀಯನಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಮೀನುಪೇಟೆ ಬಡಾವಣೆಯನ್ನ ಸೀಲ್​ಡೌನ್ ಮಾಡಲಾಗಿತ್ತು. ಆದರೆ, ಇದೇ ಬಡಾವಣೆಯ ವರ್ತಕರೊಬ್ಬರು ಹೊರಬಂದು ಪಟ್ಟಣದಲ್ಲಿರುವ ತಮ್ಮ ದಿನಸಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವ ದೃಶ್ಯ ಸ್ಥಳೀಯರ ಕಣ್ಣಿಗೆ ಬಿತ್ತು. ಕೂಡಲೇ ಅಧಿಕಾರಿಗಳಿಗೆ ಕರೆಮಾಡಿದ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ವಿರಾಜಪೇಟೆ ತಹಶಿಲ್ದಾರ್ ನಂದೀಶ್ […]

ಸೀಲ್​ಡೌನ್ ಏರಿಯಾದಿಂದ ಹೊರಬಂದು ವ್ಯಾಪಾರ: ಜನರಿಗೆ ಶುರುವಾಯ್ತು ಆತಂಕ, ಎಲ್ಲಿ?
KUSHAL V
| Edited By: |

Updated on:Jun 29, 2020 | 3:02 PM

Share

ಕೊಡಗು: ಸೀಲ್​ಡೌನ್ ಏರಿಯಾದಿಂದ ಹೊರಬಂದ ವರ್ತಕರು ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಕಂಡು ಬಂದಿದೆ.

ದುಬೈನಿಂದ ಹಿಂದಿರುಗಿದ್ದ ಸ್ಥಳೀಯನಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಮೀನುಪೇಟೆ ಬಡಾವಣೆಯನ್ನ ಸೀಲ್​ಡೌನ್ ಮಾಡಲಾಗಿತ್ತು. ಆದರೆ, ಇದೇ ಬಡಾವಣೆಯ ವರ್ತಕರೊಬ್ಬರು ಹೊರಬಂದು ಪಟ್ಟಣದಲ್ಲಿರುವ ತಮ್ಮ ದಿನಸಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವ ದೃಶ್ಯ ಸ್ಥಳೀಯರ ಕಣ್ಣಿಗೆ ಬಿತ್ತು. ಕೂಡಲೇ ಅಧಿಕಾರಿಗಳಿಗೆ ಕರೆಮಾಡಿದ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡರು.

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ವಿರಾಜಪೇಟೆ ತಹಶಿಲ್ದಾರ್ ನಂದೀಶ್ ಅಂಗಡಿ ಬಾಗಿಲು ಬಂದ್ ಮಾಡಿಸಿದರು. ಜೊತೆಗೆ ವರ್ತಕರನ್ನ ಹೋಂ ಕ್ವಾರಂಟೈನ್ ಆಗಲು ಸೂಚಿಸಿದರು. ಜೊತೆಗೆ ಸೀಲ್​ಡೌನ್ ಏರಿಯಾದಿಂದ ಹೊರಬಂದ ವ್ಯಾಪಾರಿಗಳ ಅಂಗಡಿ ಲೈಸೆನ್ಸ್ ರದ್ದು ಮಾಡಲು ಸೂಚನೆ ನೀಡಿದರು.

Published On - 2:32 pm, Mon, 29 June 20

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!