AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೊವಿಡ್ ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ನಿರ್ಲಕ್ಷ್ಯ

ಬೆಂಗಳೂರು: ನಗರದ ಕೊವಿಡ್ ಉಸ್ತುವಾರಿ ಹೊತ್ತಿರುವ ಕಂದಾಯ ಸಚಿವ ಆರ್​.ಅಶೋಕ್​ ಕ್ಷೇತ್ರದಲ್ಲೇ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿದೆ. ಸಚಿವರ ಕ್ಷೇತ್ರವಾದ ಪದ್ಮನಾಭನಗರದಲ್ಲಿ ನಿನ್ನೆ ಒಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಹಾಗಾಗಿ ಪದ್ಮನಾಭನಗರದ ಇಟ್ಟಮಡು ಬಳಿ ವಾಸವಿದ್ದ ಸೋಂಕಿತ ವ್ಯಕ್ತಿಯನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ರು. ಸೋಂಕಿತನಿದ್ದ ರಸ್ತೆಯನ್ನ ಸ್ಯಾನಿಟೈಸ್​ ಮಾಡಿಲ್ಲ! ಆದರೂ ಇಲ್ಲಿಯವರೆಗೆ ಸೋಂಕಿತ ವಾಸವಿದ್ದ ರಸ್ತೆಯನ್ನ ಸ್ಯಾನಿಟೈಸ್ ಮಾಡಿಲ್ಲವಂತೆ. ಜೊತೆಗೆ ಅದೇ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ಮಕ್ಕಳು ಓಡಾಡುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಆಕ್ರೋಶ […]

ಬೆಂಗಳೂರು ಕೊವಿಡ್ ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ನಿರ್ಲಕ್ಷ್ಯ
KUSHAL V
|

Updated on:Jun 28, 2020 | 11:16 AM

Share

ಬೆಂಗಳೂರು: ನಗರದ ಕೊವಿಡ್ ಉಸ್ತುವಾರಿ ಹೊತ್ತಿರುವ ಕಂದಾಯ ಸಚಿವ ಆರ್​.ಅಶೋಕ್​ ಕ್ಷೇತ್ರದಲ್ಲೇ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿದೆ. ಸಚಿವರ ಕ್ಷೇತ್ರವಾದ ಪದ್ಮನಾಭನಗರದಲ್ಲಿ ನಿನ್ನೆ ಒಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಹಾಗಾಗಿ ಪದ್ಮನಾಭನಗರದ ಇಟ್ಟಮಡು ಬಳಿ ವಾಸವಿದ್ದ ಸೋಂಕಿತ ವ್ಯಕ್ತಿಯನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ರು.

ಸೋಂಕಿತನಿದ್ದ ರಸ್ತೆಯನ್ನ ಸ್ಯಾನಿಟೈಸ್​ ಮಾಡಿಲ್ಲ! ಆದರೂ ಇಲ್ಲಿಯವರೆಗೆ ಸೋಂಕಿತ ವಾಸವಿದ್ದ ರಸ್ತೆಯನ್ನ ಸ್ಯಾನಿಟೈಸ್ ಮಾಡಿಲ್ಲವಂತೆ. ಜೊತೆಗೆ ಅದೇ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ಮಕ್ಕಳು ಓಡಾಡುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರ ಕ್ಷೇತ್ರದಲ್ಲೇ ಹೀಗಾದ್ರೆ ಇನ್ನು ಜನಸಾಮಾನ್ಯರ ಏರಿಯಾಗಳ ಪರಿಸ್ಥಿತಿ ಏನು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಟಿವಿ 9 ವರದಿ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಇನ್ನು ಟಿವಿ9 ನಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ರಸ್ತೆಯನ್ನು ಸ್ಯಾನಿಟೈಸ್ ಮಾಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಾಲಿಕೆಯ ಸಿಬ್ಬಂದಿ ರಸ್ತೆಗೆ ಔಷಧಿ ಸಿಂಪಡಿಸಿ ಸ್ಯಾನಿಟೈಸ್​ ಮಾಡಿದರು.

Published On - 10:39 am, Sun, 28 June 20

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ