AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ, ಪೊಲೀಸರ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಸಾವು.. ಹೇಗೆ?

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೂ ಜನ ಸ್ಪಂದಿಸದ ಕಾರಣ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ವಿಡಿಯೋ ಮಾಡ್ತಾ ಅಮಾನವೀಯವಾಗಿ ವರ್ತಿಸಿದರು ಆಟೋ ಪಲ್ಟಿಯಾಗಿ ಚಾಲಕ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಜನ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಕೋನಾಪುರದಲ್ಲಿ ನಡೆದಿದೆ. ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಬದಲು ವಿಡಿಯೋ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಬಂದ ಪೊಲೀಸ್ ಕಾನ್ಸ್‌ಟೇಬಲ್‌ ಕೂಡ ಆ್ಯಂಬುಲೆನ್ಸ್‌ಗಾಗಿ ಕಾದುನಿಂತು ನಿರ್ಲಕ್ಷ್ಯ […]

ಜನ, ಪೊಲೀಸರ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಸಾವು.. ಹೇಗೆ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 11, 2020 | 11:17 AM

Share

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೂ ಜನ ಸ್ಪಂದಿಸದ ಕಾರಣ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

ವಿಡಿಯೋ ಮಾಡ್ತಾ ಅಮಾನವೀಯವಾಗಿ ವರ್ತಿಸಿದರು ಆಟೋ ಪಲ್ಟಿಯಾಗಿ ಚಾಲಕ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಜನ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಕೋನಾಪುರದಲ್ಲಿ ನಡೆದಿದೆ. ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಬದಲು ವಿಡಿಯೋ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಬಂದ ಪೊಲೀಸ್ ಕಾನ್ಸ್‌ಟೇಬಲ್‌ ಕೂಡ ಆ್ಯಂಬುಲೆನ್ಸ್‌ಗಾಗಿ ಕಾದುನಿಂತು ನಿರ್ಲಕ್ಷ್ಯ ತೋರಿದ್ದಾರೆ.

ತಡವಾಗಿ ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಾರೇಶ್(31) ಮೃತಪಟ್ಟಿದ್ದಾರೆ. ರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡಿಸಿದ್ದರೆ. ಚಾಲಕ ಮಾರೇಶ್ ಬದುಕುಳಿಯುತ್ತಿದ್ದರು. ಆದರೆ ಜನರ, ಪೊಲೀಸರ ನಿರ್ಲಕ್ಷ್ಯಕ್ಕೆ ಪ್ರಾಣ ಪಕ್ಷಿ ಹಾರಿಹೋಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ