AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್ಸ್​ ಬಂದು ರಸ್ತೆಯಲ್ಲಿ ಒದ್ದಾಡ್ತಿದ್ರೂ ಜನ ಬರಲಿಲ್ಲ ಸಹಾಯಕ್ಕೆ.. ಮುಂದೇನಾಯ್ತು?

ಬೆಂಗಳೂರು: ಫಿಟ್ಸ್​ ಬಂದು ಆಟೋ ಚಾಲಕ ರಸ್ತೆಯಲ್ಲೇ ಕುಸಿದು ಬಿದ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಫಿಟ್ಸ್​ ಬಂದು ಆಟೋ ಡ್ರೈವರ್‌ ನಡು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದಂತಹ ಮನ ಕಲಕುವ ಘಟನೆ ನಡೆದಿದೆ. ಆಟೋ ಡ್ರೈವರ್‌ ಫಿಟ್ಸ್ ಬರೋಕು ಮೊದಲೇ ಚೆನ್ನಾಗಿ ಕುಡಿದಿದ್ದ ಎಂದೂ ಹೇಳಲಾಗುತ್ತಿದೆ. ಫಿಟ್ಸ್​ ಬಂದು ರಸ್ತೆಯಲ್ಲಿ ಬಿದ್ದು ಒದ್ದಾಡಿದರೂ ಯಾರೂ ವ್ಯಕ್ತಿಯ ಸಹಾಯಕ್ಕೆ ಬಂದಿಲ್ಲ. ಕೊರೊನಾ ಭೀತಿಯಿಂದ ವ್ಯಕ್ತಿಯನ್ನು ಮುಟ್ಟಲೂ ಜನ ಹಿಂದೇಟು ಹಾಕಿದ್ದಾರೆ. ಮುಕ್ಕಾಲು ಗಂಟೆ […]

ಫಿಟ್ಸ್​ ಬಂದು ರಸ್ತೆಯಲ್ಲಿ ಒದ್ದಾಡ್ತಿದ್ರೂ ಜನ ಬರಲಿಲ್ಲ ಸಹಾಯಕ್ಕೆ.. ಮುಂದೇನಾಯ್ತು?
ಆಯೇಷಾ ಬಾನು
| Edited By: |

Updated on:Jul 14, 2020 | 11:33 AM

Share

ಬೆಂಗಳೂರು: ಫಿಟ್ಸ್​ ಬಂದು ಆಟೋ ಚಾಲಕ ರಸ್ತೆಯಲ್ಲೇ ಕುಸಿದು ಬಿದ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಫಿಟ್ಸ್​ ಬಂದು ಆಟೋ ಡ್ರೈವರ್‌ ನಡು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದಂತಹ ಮನ ಕಲಕುವ ಘಟನೆ ನಡೆದಿದೆ. ಆಟೋ ಡ್ರೈವರ್‌ ಫಿಟ್ಸ್ ಬರೋಕು ಮೊದಲೇ ಚೆನ್ನಾಗಿ ಕುಡಿದಿದ್ದ ಎಂದೂ ಹೇಳಲಾಗುತ್ತಿದೆ. ಫಿಟ್ಸ್​ ಬಂದು ರಸ್ತೆಯಲ್ಲಿ ಬಿದ್ದು ಒದ್ದಾಡಿದರೂ ಯಾರೂ ವ್ಯಕ್ತಿಯ ಸಹಾಯಕ್ಕೆ ಬಂದಿಲ್ಲ.

ಕೊರೊನಾ ಭೀತಿಯಿಂದ ವ್ಯಕ್ತಿಯನ್ನು ಮುಟ್ಟಲೂ ಜನ ಹಿಂದೇಟು ಹಾಕಿದ್ದಾರೆ. ಮುಕ್ಕಾಲು ಗಂಟೆ ತಡವಾಗಿ ಆಂಬುಲೆನ್ಸ್​ ಸ್ಥಳಕ್ಕೆ ಬಂದಿದೆ. ಆದರೆ ವಿಪರ್ಯಾಸ ಅಂದ್ರೆ ಆಂಬುಲೆನ್ಸ್​ ಬಂದರೂ ಪೊಲೀಸರು ಬಾರದ ಹಿನ್ನೆಲೆಯಲ್ಲಿ ಆಟೋ ಡ್ರೈವರ್​ನ ಶಿಫ್ಟ್​ ಮಾಡಲು ಸಿಬ್ಬಂದಿ ಹಿಂದೇಟು ಹಾಕಿದ್ದಾರೆ. ಕೊನೆಗೆ ಟಿವಿ9 ಕ್ಯಾಮರಾ ಕಂಡ ನಂತರ ಆಂಬುಲೆನ್ಸ್​ಗೆ ಶಿಫ್ಟ್ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Published On - 11:32 am, Tue, 14 July 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ