AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್ಸ್​ ಬಂದು ರಸ್ತೆಯಲ್ಲಿ ಒದ್ದಾಡ್ತಿದ್ರೂ ಜನ ಬರಲಿಲ್ಲ ಸಹಾಯಕ್ಕೆ.. ಮುಂದೇನಾಯ್ತು?

ಬೆಂಗಳೂರು: ಫಿಟ್ಸ್​ ಬಂದು ಆಟೋ ಚಾಲಕ ರಸ್ತೆಯಲ್ಲೇ ಕುಸಿದು ಬಿದ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಫಿಟ್ಸ್​ ಬಂದು ಆಟೋ ಡ್ರೈವರ್‌ ನಡು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದಂತಹ ಮನ ಕಲಕುವ ಘಟನೆ ನಡೆದಿದೆ. ಆಟೋ ಡ್ರೈವರ್‌ ಫಿಟ್ಸ್ ಬರೋಕು ಮೊದಲೇ ಚೆನ್ನಾಗಿ ಕುಡಿದಿದ್ದ ಎಂದೂ ಹೇಳಲಾಗುತ್ತಿದೆ. ಫಿಟ್ಸ್​ ಬಂದು ರಸ್ತೆಯಲ್ಲಿ ಬಿದ್ದು ಒದ್ದಾಡಿದರೂ ಯಾರೂ ವ್ಯಕ್ತಿಯ ಸಹಾಯಕ್ಕೆ ಬಂದಿಲ್ಲ. ಕೊರೊನಾ ಭೀತಿಯಿಂದ ವ್ಯಕ್ತಿಯನ್ನು ಮುಟ್ಟಲೂ ಜನ ಹಿಂದೇಟು ಹಾಕಿದ್ದಾರೆ. ಮುಕ್ಕಾಲು ಗಂಟೆ […]

ಫಿಟ್ಸ್​ ಬಂದು ರಸ್ತೆಯಲ್ಲಿ ಒದ್ದಾಡ್ತಿದ್ರೂ ಜನ ಬರಲಿಲ್ಲ ಸಹಾಯಕ್ಕೆ.. ಮುಂದೇನಾಯ್ತು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 14, 2020 | 11:33 AM

Share

ಬೆಂಗಳೂರು: ಫಿಟ್ಸ್​ ಬಂದು ಆಟೋ ಚಾಲಕ ರಸ್ತೆಯಲ್ಲೇ ಕುಸಿದು ಬಿದ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಫಿಟ್ಸ್​ ಬಂದು ಆಟೋ ಡ್ರೈವರ್‌ ನಡು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದಂತಹ ಮನ ಕಲಕುವ ಘಟನೆ ನಡೆದಿದೆ. ಆಟೋ ಡ್ರೈವರ್‌ ಫಿಟ್ಸ್ ಬರೋಕು ಮೊದಲೇ ಚೆನ್ನಾಗಿ ಕುಡಿದಿದ್ದ ಎಂದೂ ಹೇಳಲಾಗುತ್ತಿದೆ. ಫಿಟ್ಸ್​ ಬಂದು ರಸ್ತೆಯಲ್ಲಿ ಬಿದ್ದು ಒದ್ದಾಡಿದರೂ ಯಾರೂ ವ್ಯಕ್ತಿಯ ಸಹಾಯಕ್ಕೆ ಬಂದಿಲ್ಲ.

ಕೊರೊನಾ ಭೀತಿಯಿಂದ ವ್ಯಕ್ತಿಯನ್ನು ಮುಟ್ಟಲೂ ಜನ ಹಿಂದೇಟು ಹಾಕಿದ್ದಾರೆ. ಮುಕ್ಕಾಲು ಗಂಟೆ ತಡವಾಗಿ ಆಂಬುಲೆನ್ಸ್​ ಸ್ಥಳಕ್ಕೆ ಬಂದಿದೆ. ಆದರೆ ವಿಪರ್ಯಾಸ ಅಂದ್ರೆ ಆಂಬುಲೆನ್ಸ್​ ಬಂದರೂ ಪೊಲೀಸರು ಬಾರದ ಹಿನ್ನೆಲೆಯಲ್ಲಿ ಆಟೋ ಡ್ರೈವರ್​ನ ಶಿಫ್ಟ್​ ಮಾಡಲು ಸಿಬ್ಬಂದಿ ಹಿಂದೇಟು ಹಾಕಿದ್ದಾರೆ. ಕೊನೆಗೆ ಟಿವಿ9 ಕ್ಯಾಮರಾ ಕಂಡ ನಂತರ ಆಂಬುಲೆನ್ಸ್​ಗೆ ಶಿಫ್ಟ್ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Published On - 11:32 am, Tue, 14 July 20

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ