AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಕ್ಸಟ್ಟೆ ಹಣ ಸುಲಿಗೆಗೆ ನಿಂತ ಆಟೋ ಚಾಲಕರು

ಬೆಂಗಳೂರು: ಅತ್ತ ಬಿಎಂಟಿಸಿ, ಕೆಎಸ್​ಆರ್​ಟಿಸಿಗೆ ಗ್ರೀನ್ ಸಿಗ್ನಲ್ ಕೊಟ್ಟಿರೋ ಸರ್ಕಾರ ಇತ್ತ ಆಟೋ, ಟ್ಯಾಕ್ಸಿ, ಓಲಾ, ಉಬರ್​ಗೂ ರೋಡಿಗಿಳಿಯೋಕೆ ಅನುಮತಿ ನೀಡಿದೆ. 55 ದಿನಗಳ ಬಳಿಕ ರಸ್ತೆಗೆ ಇಳಿದಿರೂ ಆಟೋ ಚಾಲಕರು ಪ್ರಯಾಣಿಕರ ಬಳಿ ಹೆಚ್ಚಿನ ಹಣ ಸುಲಿಗೆ ಮಾಡಲು ನಿಂತಿದ್ದಾರೆ. ಬೆಂಗಳೂರಿನಲ್ಲಿ ಎಲ್ಲಿ ನೋಡಿದರು ಆಟೋ ರಿಕ್ಷಾಗಳ ದರ್ಬಾರು ಜೋರಾಗಿದೆ. ಬಸ್ ನಿಲ್ದಾಣಗಳಲ್ಲೂ ಆಟೋಗಳನ್ನು ನಿಲ್ಲಿಸಿ ಬಸ್​ನಿಂದ ಇಳಿದು ಬರುವ ಪ್ರಯಾಣಿಕರಿಗೆ ಗಾಳ ಹಾಕುತ್ತಿದ್ದಾರೆ. ಅಲ್ಲದೆ ಪ್ರಯಾಣಿಕರು ಮೀಟರ್ ಹಾಕಿ ಅಂದ್ರೆ ಅಸಡ್ಡೆಯಾಗಿ ವರ್ತಿಸುತ್ತಿದ್ದಾರೆ. ಕೆಲವು […]

ಪುಕ್ಸಟ್ಟೆ ಹಣ ಸುಲಿಗೆಗೆ ನಿಂತ ಆಟೋ ಚಾಲಕರು
ಸಾಧು ಶ್ರೀನಾಥ್​
|

Updated on: May 19, 2020 | 3:02 PM

Share

ಬೆಂಗಳೂರು: ಅತ್ತ ಬಿಎಂಟಿಸಿ, ಕೆಎಸ್​ಆರ್​ಟಿಸಿಗೆ ಗ್ರೀನ್ ಸಿಗ್ನಲ್ ಕೊಟ್ಟಿರೋ ಸರ್ಕಾರ ಇತ್ತ ಆಟೋ, ಟ್ಯಾಕ್ಸಿ, ಓಲಾ, ಉಬರ್​ಗೂ ರೋಡಿಗಿಳಿಯೋಕೆ ಅನುಮತಿ ನೀಡಿದೆ. 55 ದಿನಗಳ ಬಳಿಕ ರಸ್ತೆಗೆ ಇಳಿದಿರೂ ಆಟೋ ಚಾಲಕರು ಪ್ರಯಾಣಿಕರ ಬಳಿ ಹೆಚ್ಚಿನ ಹಣ ಸುಲಿಗೆ ಮಾಡಲು ನಿಂತಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲಿ ನೋಡಿದರು ಆಟೋ ರಿಕ್ಷಾಗಳ ದರ್ಬಾರು ಜೋರಾಗಿದೆ. ಬಸ್ ನಿಲ್ದಾಣಗಳಲ್ಲೂ ಆಟೋಗಳನ್ನು ನಿಲ್ಲಿಸಿ ಬಸ್​ನಿಂದ ಇಳಿದು ಬರುವ ಪ್ರಯಾಣಿಕರಿಗೆ ಗಾಳ ಹಾಕುತ್ತಿದ್ದಾರೆ. ಅಲ್ಲದೆ ಪ್ರಯಾಣಿಕರು ಮೀಟರ್ ಹಾಕಿ ಅಂದ್ರೆ ಅಸಡ್ಡೆಯಾಗಿ ವರ್ತಿಸುತ್ತಿದ್ದಾರೆ. ಕೆಲವು ಆಟೋ ಚಾಲಕರು ಪುಕ್ಸಟ್ಟೆ ಹಣ ವಸೂಲಿಗೆ ಯತ್ನಿಸುತ್ತಿದ್ದಾರೆ. ಟಿನ್ ಫ್ಯಾಕ್ಟರಿಯಿಂದ ಇಂದಿರಾನಗರಕ್ಕೆ 200 ರೂಪಾಯಿ ವಸೂಲಿ ಮಾಡಲಾಗುತ್ತಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ