AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಕ್ಸಟ್ಟೆ ಹಣ ಸುಲಿಗೆಗೆ ನಿಂತ ಆಟೋ ಚಾಲಕರು

ಬೆಂಗಳೂರು: ಅತ್ತ ಬಿಎಂಟಿಸಿ, ಕೆಎಸ್​ಆರ್​ಟಿಸಿಗೆ ಗ್ರೀನ್ ಸಿಗ್ನಲ್ ಕೊಟ್ಟಿರೋ ಸರ್ಕಾರ ಇತ್ತ ಆಟೋ, ಟ್ಯಾಕ್ಸಿ, ಓಲಾ, ಉಬರ್​ಗೂ ರೋಡಿಗಿಳಿಯೋಕೆ ಅನುಮತಿ ನೀಡಿದೆ. 55 ದಿನಗಳ ಬಳಿಕ ರಸ್ತೆಗೆ ಇಳಿದಿರೂ ಆಟೋ ಚಾಲಕರು ಪ್ರಯಾಣಿಕರ ಬಳಿ ಹೆಚ್ಚಿನ ಹಣ ಸುಲಿಗೆ ಮಾಡಲು ನಿಂತಿದ್ದಾರೆ. ಬೆಂಗಳೂರಿನಲ್ಲಿ ಎಲ್ಲಿ ನೋಡಿದರು ಆಟೋ ರಿಕ್ಷಾಗಳ ದರ್ಬಾರು ಜೋರಾಗಿದೆ. ಬಸ್ ನಿಲ್ದಾಣಗಳಲ್ಲೂ ಆಟೋಗಳನ್ನು ನಿಲ್ಲಿಸಿ ಬಸ್​ನಿಂದ ಇಳಿದು ಬರುವ ಪ್ರಯಾಣಿಕರಿಗೆ ಗಾಳ ಹಾಕುತ್ತಿದ್ದಾರೆ. ಅಲ್ಲದೆ ಪ್ರಯಾಣಿಕರು ಮೀಟರ್ ಹಾಕಿ ಅಂದ್ರೆ ಅಸಡ್ಡೆಯಾಗಿ ವರ್ತಿಸುತ್ತಿದ್ದಾರೆ. ಕೆಲವು […]

ಪುಕ್ಸಟ್ಟೆ ಹಣ ಸುಲಿಗೆಗೆ ನಿಂತ ಆಟೋ ಚಾಲಕರು
ಸಾಧು ಶ್ರೀನಾಥ್​
|

Updated on: May 19, 2020 | 3:02 PM

Share

ಬೆಂಗಳೂರು: ಅತ್ತ ಬಿಎಂಟಿಸಿ, ಕೆಎಸ್​ಆರ್​ಟಿಸಿಗೆ ಗ್ರೀನ್ ಸಿಗ್ನಲ್ ಕೊಟ್ಟಿರೋ ಸರ್ಕಾರ ಇತ್ತ ಆಟೋ, ಟ್ಯಾಕ್ಸಿ, ಓಲಾ, ಉಬರ್​ಗೂ ರೋಡಿಗಿಳಿಯೋಕೆ ಅನುಮತಿ ನೀಡಿದೆ. 55 ದಿನಗಳ ಬಳಿಕ ರಸ್ತೆಗೆ ಇಳಿದಿರೂ ಆಟೋ ಚಾಲಕರು ಪ್ರಯಾಣಿಕರ ಬಳಿ ಹೆಚ್ಚಿನ ಹಣ ಸುಲಿಗೆ ಮಾಡಲು ನಿಂತಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲಿ ನೋಡಿದರು ಆಟೋ ರಿಕ್ಷಾಗಳ ದರ್ಬಾರು ಜೋರಾಗಿದೆ. ಬಸ್ ನಿಲ್ದಾಣಗಳಲ್ಲೂ ಆಟೋಗಳನ್ನು ನಿಲ್ಲಿಸಿ ಬಸ್​ನಿಂದ ಇಳಿದು ಬರುವ ಪ್ರಯಾಣಿಕರಿಗೆ ಗಾಳ ಹಾಕುತ್ತಿದ್ದಾರೆ. ಅಲ್ಲದೆ ಪ್ರಯಾಣಿಕರು ಮೀಟರ್ ಹಾಕಿ ಅಂದ್ರೆ ಅಸಡ್ಡೆಯಾಗಿ ವರ್ತಿಸುತ್ತಿದ್ದಾರೆ. ಕೆಲವು ಆಟೋ ಚಾಲಕರು ಪುಕ್ಸಟ್ಟೆ ಹಣ ವಸೂಲಿಗೆ ಯತ್ನಿಸುತ್ತಿದ್ದಾರೆ. ಟಿನ್ ಫ್ಯಾಕ್ಟರಿಯಿಂದ ಇಂದಿರಾನಗರಕ್ಕೆ 200 ರೂಪಾಯಿ ವಸೂಲಿ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ