AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿದ್ದ ಪರೀಕ್ಷಾ ಕೇಂದ್ರ ಮಹಾರಾಣಿ ಕಾಲೇಜಿಗೆ ಶಿಫ್ಟ್

ಮೈಸೂರು: ಇಡೀ ರಾಜ್ಯದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಎಸ್​ಎಸ್​ಎಲ್​ಸಿ ಎಕ್ಸಾಂ ನಾಳೆಯಿಂದ ಜುಲೈ 4ರತನಕ ನಡೆಯಲಿದೆ. ಈ ನಡುವೆ ಪೋಷಕರಿಗೆ ದೊಡ್ಡ ತಲೆ ನೋವಾಗಿದ್ದು ತಮ್ಮ ಮಕ್ಕಳಿಗೆ ಪರೀಕ್ಷೆಗೆ ಕಳಿಸುವುದು ಎಷ್ಟು ಸೇಫ್ ಅನ್ನುವುದು. ಕೆಲವೊಂದು SSLC ಪರೀಕ್ಷಾ ಕೇಂದ್ರಗಳು ಕಂಟೈನ್ಮೆಂಟ್ ಜೋನ್​ನಲ್ಲಿವೆ. ಹೀಗಾಗಿ ಪೋಷಕರು ಗೊಂದಲದಲ್ಲಿದ್ದರು.. ಈ ಬಗ್ಗೆ ಕೆಲ ದಿನಗಳ ಹಿಂದೆ ಟಿವಿ9 ವರದಿ ಪ್ರಸಾರ ಮಾಡಿತ್ತು. ಇದೀಗ ಎಚ್ಚೆತ್ತ ಶಿಕ್ಷಣ ಇಲಾಖೆ ಕಂಟೈನ್ಮೆಂಟ್ ಜೋನ್‌ನಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಸ್ಥಳಾಂತರ ಮಾಡಿದೆ. ಮೈಸೂರಿನ ದೇವರಾಜ […]

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿದ್ದ ಪರೀಕ್ಷಾ ಕೇಂದ್ರ ಮಹಾರಾಣಿ ಕಾಲೇಜಿಗೆ ಶಿಫ್ಟ್
ಆಯೇಷಾ ಬಾನು
|

Updated on: Jun 24, 2020 | 9:52 AM

Share

ಮೈಸೂರು: ಇಡೀ ರಾಜ್ಯದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಎಸ್​ಎಸ್​ಎಲ್​ಸಿ ಎಕ್ಸಾಂ ನಾಳೆಯಿಂದ ಜುಲೈ 4ರತನಕ ನಡೆಯಲಿದೆ. ಈ ನಡುವೆ ಪೋಷಕರಿಗೆ ದೊಡ್ಡ ತಲೆ ನೋವಾಗಿದ್ದು ತಮ್ಮ ಮಕ್ಕಳಿಗೆ ಪರೀಕ್ಷೆಗೆ ಕಳಿಸುವುದು ಎಷ್ಟು ಸೇಫ್ ಅನ್ನುವುದು.

ಕೆಲವೊಂದು SSLC ಪರೀಕ್ಷಾ ಕೇಂದ್ರಗಳು ಕಂಟೈನ್ಮೆಂಟ್ ಜೋನ್​ನಲ್ಲಿವೆ. ಹೀಗಾಗಿ ಪೋಷಕರು ಗೊಂದಲದಲ್ಲಿದ್ದರು.. ಈ ಬಗ್ಗೆ ಕೆಲ ದಿನಗಳ ಹಿಂದೆ ಟಿವಿ9 ವರದಿ ಪ್ರಸಾರ ಮಾಡಿತ್ತು. ಇದೀಗ ಎಚ್ಚೆತ್ತ ಶಿಕ್ಷಣ ಇಲಾಖೆ ಕಂಟೈನ್ಮೆಂಟ್ ಜೋನ್‌ನಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಸ್ಥಳಾಂತರ ಮಾಡಿದೆ.

ಮೈಸೂರಿನ ದೇವರಾಜ ಮೊಹಲ್ಲಾದ ಲ್ಲಿದ್ದ ಕೃಷ್ಣವಿಲಾಸ ರಸ್ತೆಯಲ್ಲಿರುವ ಅವಿಲಾ ಕಾನ್ವೆಂಟ್‌ ಪರೀಕ್ಷಾ ಕೇಂದ್ರವಾಗಿ ನಿಗದಿಯಾಗಿತ್ತು. ಆದರೆ ಆ ರಸ್ತೆ ಕಂಟೈನ್ಮೆಂಟ್ ಜೋನ್‌ ಆಗಿದ್ದರಿಂದ ಪೋಷಕರು ಆತಂಕ ವ್ಯಕ್ತಪಡಿಸಿದ್ದರು. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಅಳಲನ್ನು ತೋಡಿಕೊಂಡಿದ್ದರು. ಆದ್ರೆ ಈಗ ದೇವರಾಜ ಮೊಹಲ್ಲಾದಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಮಹಾರಾಣಿ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಟೈನ್ಮೆಂಟ್ ಜೋನ್‌ನಲ್ಲಿ ಪರೀಕ್ಷಾ ಕೇಂದ್ರವಿದ್ದ ಹಿನ್ನೆಲೆಯಲ್ಲಿ ಸ್ಥಳಾಂತರಿಸಲಾಗಿದೆ ಎಂದು ಡಿಡಿಪಿಐ ಪಾಂಡುರಂಗ ಸ್ಪಷ್ಟಪಡಿಸಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?