AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಡ್ಲಘಟ್ಟ ವೃತ್ತದಲ್ಲಿ ಆ್ಯಕ್ಸಿಸ್ ಬ್ಯಾಂಕ್‌ ATMನಲ್ಲಿ ಕಳ್ಳತನ

ಚಿಕ್ಕಬಳ್ಳಾಪುರ: ನಗರದ ಶಿಡ್ಲಘಟ್ಟ ವೃತ್ತದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನ ನಡೆದಿದೆ. ದುಷ್ಕರ್ಮಿಗಳು ಗ್ಯಾಸ್ ಕಟರ್‌ನಿಂದ ಎಟಿಎಂ ಕಟ್ ಮಾಡಿ ಹಣ ಲೂಟಿ ಮಾಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಒಳಗೆ ಹಣ ದೋಚಿರುವುದಾಗಿ ತಿಳಿದುಬಂದಿದೆ. ATMಗೆ ಖನ್ನ ಹಾಕಿ, ಗ್ಯಾಸ್ ಕಟರ್ ನಿಂದ ಮಷಿನ್ ಓಪನ್ ಮಾಡಿ ಹಣ ಲೂಟಿ ಮಾಡಿರುವ ಪ್ರಕರಣದಲ್ಲಿ ಎ.ಟಿ.ಎಂ. ಸೆಕ್ಯೂರಿಟಿ ಗಾರ್ಡ್ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಈ ಹಿಂದೆಯೂ ದುಷ್ಕರ್ಮಿಗಳು ಎರಡು ಭಾರಿ ಕಳ್ಳತನಕ್ಕೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ […]

ಶಿಡ್ಲಘಟ್ಟ ವೃತ್ತದಲ್ಲಿ ಆ್ಯಕ್ಸಿಸ್ ಬ್ಯಾಂಕ್‌ ATMನಲ್ಲಿ ಕಳ್ಳತನ
ಸಾಧು ಶ್ರೀನಾಥ್​
|

Updated on: Aug 29, 2020 | 11:23 AM

Share

ಚಿಕ್ಕಬಳ್ಳಾಪುರ: ನಗರದ ಶಿಡ್ಲಘಟ್ಟ ವೃತ್ತದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನ ನಡೆದಿದೆ. ದುಷ್ಕರ್ಮಿಗಳು ಗ್ಯಾಸ್ ಕಟರ್‌ನಿಂದ ಎಟಿಎಂ ಕಟ್ ಮಾಡಿ ಹಣ ಲೂಟಿ ಮಾಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಒಳಗೆ ಹಣ ದೋಚಿರುವುದಾಗಿ ತಿಳಿದುಬಂದಿದೆ.

ATMಗೆ ಖನ್ನ ಹಾಕಿ, ಗ್ಯಾಸ್ ಕಟರ್ ನಿಂದ ಮಷಿನ್ ಓಪನ್ ಮಾಡಿ ಹಣ ಲೂಟಿ ಮಾಡಿರುವ ಪ್ರಕರಣದಲ್ಲಿ ಎ.ಟಿ.ಎಂ. ಸೆಕ್ಯೂರಿಟಿ ಗಾರ್ಡ್ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಈ ಹಿಂದೆಯೂ ದುಷ್ಕರ್ಮಿಗಳು ಎರಡು ಭಾರಿ ಕಳ್ಳತನಕ್ಕೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಜಿ.ಕೆ. ಮಿಥುನ್ ‌ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್