AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ ಸಂಭ್ರಮ: ಬೆಳಗ್ಗಿನಿಂದಲೇ ಅರಮನೆಯಲ್ಲಿ ಪೂಜೆ, ಹೋಮ ಆರಂಭ

ಮೈಸೂರು: ರಾಜ್ಯದೆಲ್ಲೆಡೆ ಇಂದು ಆಯುಧ ಪೂಜೆಯ ಸಂಭ್ರಮ. ಅದರಲ್ಲೂ ಅರಮನೆ ನಗರಿಯಲ್ಲಿ ಅಬ್ಬರ ಜೋರಾಗಿದೆ. ಇಂದು ಆಯುಧ ಪೂಜೆ ನಡೆದ್ರೆ, ನಾಳೆ ಜಂಬೂ ಸವಾರಿ ನಡೆಯಲಿದೆ. ಬೆಳಗ್ಗೆಯಿಂದಲೇ ಅರಮನೆಯಲ್ಲಿ ಪೂಜಾ ಕೈಂಕರ್ಯಗಳು ಶುರುವಾಗಿವೆ. ಮೈಸೂರು ಅರಮನೆಯಲ್ಲಿ ಸರಳ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6.15ಕ್ಕೆ ಅರಮನೆಯಲ್ಲಿ ಚಂಡಿ ಹೋಮದಿಂದ ಇಂದಿನ ಕಾರ್ಯಗಳು ಆರಂಭವಾಗಿದೆ. ಬೆಳಗ್ಗೆ 6.28ಕ್ಕೆ ಅರಮನೆ ಆವರಣದ ಕೋಡಿ ಸೋಮೇಶ್ವರ ದೇಗುಲಕ್ಕೆ ಆಯುಧಗಳನ್ನು ರವಾನಿಸಲಾಗುತ್ತೆ. ಸುಮಾರು ಒಂದು ಗಂಟೆ ಕಾಲ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತೆ. […]

ಆಯುಧ ಪೂಜೆ ಸಂಭ್ರಮ: ಬೆಳಗ್ಗಿನಿಂದಲೇ ಅರಮನೆಯಲ್ಲಿ ಪೂಜೆ, ಹೋಮ ಆರಂಭ
ಆಯೇಷಾ ಬಾನು
|

Updated on:Oct 25, 2020 | 7:06 AM

Share

ಮೈಸೂರು: ರಾಜ್ಯದೆಲ್ಲೆಡೆ ಇಂದು ಆಯುಧ ಪೂಜೆಯ ಸಂಭ್ರಮ. ಅದರಲ್ಲೂ ಅರಮನೆ ನಗರಿಯಲ್ಲಿ ಅಬ್ಬರ ಜೋರಾಗಿದೆ. ಇಂದು ಆಯುಧ ಪೂಜೆ ನಡೆದ್ರೆ, ನಾಳೆ ಜಂಬೂ ಸವಾರಿ ನಡೆಯಲಿದೆ. ಬೆಳಗ್ಗೆಯಿಂದಲೇ ಅರಮನೆಯಲ್ಲಿ ಪೂಜಾ ಕೈಂಕರ್ಯಗಳು ಶುರುವಾಗಿವೆ. ಮೈಸೂರು ಅರಮನೆಯಲ್ಲಿ ಸರಳ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ.

ಬೆಳಗ್ಗೆ 6.15ಕ್ಕೆ ಅರಮನೆಯಲ್ಲಿ ಚಂಡಿ ಹೋಮದಿಂದ ಇಂದಿನ ಕಾರ್ಯಗಳು ಆರಂಭವಾಗಿದೆ. ಬೆಳಗ್ಗೆ 6.28ಕ್ಕೆ ಅರಮನೆ ಆವರಣದ ಕೋಡಿ ಸೋಮೇಶ್ವರ ದೇಗುಲಕ್ಕೆ ಆಯುಧಗಳನ್ನು ರವಾನಿಸಲಾಗುತ್ತೆ. ಸುಮಾರು ಒಂದು ಗಂಟೆ ಕಾಲ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತೆ. ಬೆಳಗ್ಗೆ 7.20ಕ್ಕೆ ಮತ್ತೆ ಆಯುಧಗಳು ಅರಮನೆಗೆ ರವಾನೆ.

ಬಳಿಕ ಬೆಳಗ್ಗೆ 9.15ಕ್ಕೆ ಚಂಡಿ ಹೋಮದ ಪೂರ್ಣ ಆಹುತಿ. ಬೆಳಗ್ಗೆ 10.15ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಸವಾರಿ ತೊಟ್ಟಿಗೆ ಬರುತ್ತವೆ. ಬೆಳಗ್ಗೆ 10.50ಕ್ಕೆ ಕಾರು, ಪಲ್ಲಕ್ಕಿ ಸೇರಿ ಎಲ್ಲದಕ್ಕೂ ಯದುವೀರ ಕೃಷ್ಣದತ್ತ ಒಡೆಯರ್ ಆಯುಧಗಳಿಗೆ ಪೂಜೆ ಸಲ್ಲಿಸುತ್ತಾರೆ. ಸಂಜೆ ಎಂದಿನಂತೆ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯುತ್ತೆ. ನಂತರ ಸಿಂಹಾಸನದ ಸಿಂಹ ವಿಸರ್ಜನೆ, ಬಳಿಕ ಅರಮನೆಯ ದೇವರ ಮನೆಯಲ್ಲಿ ಯದುವೀರ್ ಕಂಕಣ ವಿಸರ್ಜನೆ ಮಾಡುತ್ತಾರೆ. ಪೂಜೆಯೊಂದಿಗೆ ಆಯುಧ ಪೂಜಾ ಕಾರ್ಯಕ್ರಮ ಸಮಾಪ್ತಿಯಾಗುತ್ತದೆ.

Published On - 6:46 am, Sun, 25 October 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್