AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ: ರಾಜ್ಯ ಸರ್ಕಾರದಿಂದ Green Signal

ಶಿವಮೊಗ್ಗ: ಕೊರೊನಾ ಹೆಮ್ಮಾರಿ ಎಲ್ಲೆಡೆ ತನ್ನ ಕಬಂಧ ಬಾಹುಗಳನ್ನ ಚಾಚುತ್ತಲೇ ಇದೆ. ಈ ಹೆಮ್ಮಾರಿಯನ್ನ ಹತೋಟಿಯಲ್ಲಿಡಲು ರಾಜ್ಯ ಸರ್ಕಾರ ಮತ್ತು ವೈದ್ಯಲೋಕ ದಿನದ ಇಪ್ಪತ್ನಾಲ್ಕು ಗಂಟೆ ಕಾಲ ಅವಿರತ ಪರಿಶ್ರಮ ಪಡುತ್ತಿವೆ. ವೈದ್ಯರ ಈ ಹೋರಾಟದಲ್ಲಿ ಈಗ ಆಯುರ್ವೇದ ವೈದ್ಯಲೋಕವೂ ಕೈಜೋಡಿಸಲು ಮುಂದಾಗಿದೆ. ಇದುವರೆಗೆ ಕೇವಲ ಅಲೋಪತಿ ವೈದರು ಮಾತ್ರವೇ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದು ಜಗತ್ತಿನಾದ್ಯಂತ ಇದುವರೆಗೆ ನಡೆದುಕೊಂಡು ಬಂದಿದೆ. ಆದ್ರೆ ಈಗ ಶಿವಮೊಗ್ಗದ ಸೋಂಕಿತರೊಬ್ಬರ ಮನವಿ ಮೇರೆಗೆ ರಾಜ್ಯ ಸರ್ಕಾರ ಆಯುರ್ವೇದ ಚಿಕಿತ್ಸೆಗೆ […]

ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ:  ರಾಜ್ಯ ಸರ್ಕಾರದಿಂದ Green Signal
Guru
| Edited By: |

Updated on: Jun 19, 2020 | 1:55 PM

Share

ಶಿವಮೊಗ್ಗ: ಕೊರೊನಾ ಹೆಮ್ಮಾರಿ ಎಲ್ಲೆಡೆ ತನ್ನ ಕಬಂಧ ಬಾಹುಗಳನ್ನ ಚಾಚುತ್ತಲೇ ಇದೆ. ಈ ಹೆಮ್ಮಾರಿಯನ್ನ ಹತೋಟಿಯಲ್ಲಿಡಲು ರಾಜ್ಯ ಸರ್ಕಾರ ಮತ್ತು ವೈದ್ಯಲೋಕ ದಿನದ ಇಪ್ಪತ್ನಾಲ್ಕು ಗಂಟೆ ಕಾಲ ಅವಿರತ ಪರಿಶ್ರಮ ಪಡುತ್ತಿವೆ. ವೈದ್ಯರ ಈ ಹೋರಾಟದಲ್ಲಿ ಈಗ ಆಯುರ್ವೇದ ವೈದ್ಯಲೋಕವೂ ಕೈಜೋಡಿಸಲು ಮುಂದಾಗಿದೆ.

ಇದುವರೆಗೆ ಕೇವಲ ಅಲೋಪತಿ ವೈದರು ಮಾತ್ರವೇ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದು ಜಗತ್ತಿನಾದ್ಯಂತ ಇದುವರೆಗೆ ನಡೆದುಕೊಂಡು ಬಂದಿದೆ. ಆದ್ರೆ ಈಗ ಶಿವಮೊಗ್ಗದ ಸೋಂಕಿತರೊಬ್ಬರ ಮನವಿ ಮೇರೆಗೆ ರಾಜ್ಯ ಸರ್ಕಾರ ಆಯುರ್ವೇದ ಚಿಕಿತ್ಸೆಗೆ ಅನುಮತಿ ನೀಡಿದೆ.

ರಾಜ್ಯದಲ್ಲಿ ಮೊದಲ ಪ್ರಯತ್ನ ಹೌದು, ಶಿವಮೊಗ್ಗ ಜಿಲ್ಲೆಯ ಕಲ್ಲು ಗಂಗೂರು ಗ್ರಾಮದ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮೀಜಿ ಕೊರೊನಾ ಸೋಂಕಿತರಾಗಿರೋದು ಜೂನ್‌ 11ರಂದು ಪತ್ತೆಯಾಗಿತ್ತು. ಆದ್ರೆ ಸ್ವಾಮೀಜಿ ತಮಗೆ ಆಯುರ್ವೇದ ಪದ್ದತಿಯಲ್ಲಿಯೇ ಚಿಕಿತ್ಸೆ ಪಡೆಯಲು ಬಯಿಸಿದ್ರು. ಈ ಸಂಬಂಧ ಅವರು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ರು.

ಈಗ ರಾಜ್ಯ ಸರ್ಕಾರ ಸ್ವಾಮೀಜಿಯ ಮನವಿಗೆ ಅನುಮತಿ ನೀಡಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್‌ ಈಶ್ವರಪ್ಪ ರಾಜ್ಯ ಸರ್ಕಾರ ಅನುಮತಿ ನೀಡಿರುವ ವಿಷಯವನ್ನ ತಿಳಿಸಿದ್ದಾರೆ. ಹೀಗಾಗಿ ಈಗ ಸ್ವಾಮೀಜಿಗೆ ಕೋವಿಡ್‌ ಆಸ್ಪತ್ರೆಯಲ್ಲಿ ಆಯುರ್ವೇದ ಪದ್ದತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು