AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು ಮೂರನೇ ಬಾರಿಗೆ ವಿಸ್ತರಣೆಗೊಂಡಿದೆ. ಇಂದು 82ನೇ ಜನ್ಮದಿನ ಆಚರಿಸಿಕೊಂಡ ರಾಜ್ಯಪಾಲ ವಜುಭಾಯಿ ವಾಲಾ ನೂತನ ಶಾಸಕರಿಗೆ ಮಂತ್ರಿ ಪದವಿಯ ಪ್ರತಿಜ್ಞಾವಿಧಿ ಬೋಧಿಸಿದರು.

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?
ಜಿಲ್ಲಾ ಉಸ್ತುವಾರಿ ಸಚಿವರು
TV9 Web
| Updated By: ganapathi bhat|

Updated on:Apr 06, 2022 | 9:06 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು ಮೂರನೇ ಬಾರಿಗೆ ವಿಸ್ತರಣೆಗೊಂಡಿದೆ. ಇಂದು 82ನೇ ಜನ್ಮದಿನ ಆಚರಿಸಿಕೊಂಡ ರಾಜ್ಯಪಾಲ ವಜುಭಾಯಿ ವಾಲಾ ನೂತನ ಶಾಸಕರಿಗೆ ಮಂತ್ರಿ ಪದವಿಯ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರ ಪಟ್ಟಿ 1 ಹುಕ್ಕೇರಿ ಶಾಸಕ ಉಮೇಶ್ ಕತ್ತಿ 2 ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ 3 ವಿಧಾನ ಪರಿಷತ್ ಸದಸ್ಯ‌ ಎಂಟಿಬಿ ನಾಗರಾಜ್ 4 ಬೀಳಗಿ ಶಾಸಕ ಮುರುಗೇಶ್ ನಿರಾಣಿ 5 ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ 6 ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ 7 ಸುಳ್ಯ ಶಾಸಕ ಎಸ್. ಅಂಗಾರ

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..

Published On - 3:59 pm, Wed, 13 January 21