AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಪಂಚದ ಎದುರು ದೇಶವೇ ತಲೆ ತಗ್ಗಿಸುವ ತೀರ್ಪು ಇದಾಗಿದೆ: SDPI

ಮಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿ ಎಂಬ ತೀರ್ಪು ಹೊರ ಬಿದ್ದಿದೆ. ಈ ತೀರ್ಪು ಈ ದೇಶ, ಪ್ರಪಂಚದ ಎದುರು ತಲೆ ತಗ್ಗಿಸುವ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ ಎಂದು ಮಂಗಳೂರಲ್ಲಿ SDPI ರಾಜ್ಯ ಕಾರ್ಯದರ್ಶಿ ಅಶ್ರಫ್ ಹೇಳಿದ್ದಾರೆ. ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡ್ತಿದೆ. ನ್ಯಾಯಾಲಯದಲ್ಲೂ ನ್ಯಾಯ ಸಿಗ್ತಿಲ್ಲ ಅನ್ನೋದಾದ್ರೆ ಈ ದೇಶ ಎತ್ತ ಕಡೆ ಸಾಗುತ್ತಿದೆ. ರಾಮಮಂದಿರ ತೀರ್ಪಿನಲ್ಲೂ ಬಾಬ್ರಿ ಧ್ವಂಸ ಅಪರಾಧ ಅಂತ ಸುಪ್ರೀಂ ಕೋರ್ಟ್ ಹೇಳಿತ್ತು. […]

ಪ್ರಪಂಚದ ಎದುರು ದೇಶವೇ ತಲೆ ತಗ್ಗಿಸುವ ತೀರ್ಪು ಇದಾಗಿದೆ: SDPI
ಆಯೇಷಾ ಬಾನು
| Edited By: |

Updated on: Sep 30, 2020 | 2:45 PM

Share

ಮಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿ ಎಂಬ ತೀರ್ಪು ಹೊರ ಬಿದ್ದಿದೆ. ಈ ತೀರ್ಪು ಈ ದೇಶ, ಪ್ರಪಂಚದ ಎದುರು ತಲೆ ತಗ್ಗಿಸುವ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ ಎಂದು ಮಂಗಳೂರಲ್ಲಿ SDPI ರಾಜ್ಯ ಕಾರ್ಯದರ್ಶಿ ಅಶ್ರಫ್ ಹೇಳಿದ್ದಾರೆ.

ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡ್ತಿದೆ. ನ್ಯಾಯಾಲಯದಲ್ಲೂ ನ್ಯಾಯ ಸಿಗ್ತಿಲ್ಲ ಅನ್ನೋದಾದ್ರೆ ಈ ದೇಶ ಎತ್ತ ಕಡೆ ಸಾಗುತ್ತಿದೆ.

ರಾಮಮಂದಿರ ತೀರ್ಪಿನಲ್ಲೂ ಬಾಬ್ರಿ ಧ್ವಂಸ ಅಪರಾಧ ಅಂತ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಕೋರ್ಟ್​ನ ಇವತ್ತಿನ ತೀರ್ಪು ದೇಶದಲ್ಲಿ ನ್ಯಾಯ ಉಳಿದಿಲ್ಲ ಅನ್ನೋವಷ್ಟರ ಮಟ್ಟಿಗೆ ನಾಚಿಗೆಕೇಡು.

28 ವರ್ಷ ಕಾದರೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ ಅಂತಾದ್ರೆ ನ್ಯಾಯ ಎಲ್ಲಿದೆ. ಬಿಜೆಪಿ ಮತ್ತು ಸಂಘ ಪರಿವಾರ ಪ್ರಭುತ್ವ ಮೀರಿ ದೇಶ ಒಡೆಯಲು ಯತ್ನಿಸುತ್ತಿದೆ ಎಂದು ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ