AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ವಾಹನಕ್ಕೆ ಸಿಕ್ಕಿ ಮೃತಪಟ್ಟ ಚಿರತೆ ಮರಿ ಪತ್ತೆ

ಆನೇಕಲ್: ರಸ್ತೆಬದಿಯಲ್ಲಿ ಮೃತ ಚಿರತೆ ಮರಿ ದೇಹ ಪತ್ತೆಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ನ ಜಿಗಣಿ ಸಮೀಪದ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಂತಲಿಂಗಾಪುರ ಸಮೀಪದ ರಸ್ತೆ ಪಕ್ಕದಲ್ಲಿ ಸತ್ತ ಸ್ಥಿತಿಯಲ್ಲಿ ಚಿರತೆ ಮರಿ ದೇಹ ಸಿಕ್ಕಿದೆ. ವಾಹನಕ್ಕೆ ಸಿಲುಕಿ ಮರಿ ಮೃತಪಟ್ತಾ? ಇತ್ತೀಚೆಗೆ ಜಿಗಣಿ ಬಳಿಯ ಕೃಷ್ಣದೊಡ್ಡಿ ಬಳಿ ತಾಯಿ ಚಿರತೆ ಜೊತೆ ಎರಡು ಚಿರತೆ ಮರಿಗಳು ಕಾಣಿಸಿಕೊಂಡಿದ್ದವು. ಸ್ಥಳೀಯರು ಚಿರತೆ ಮರಿಗಳು ತಾಯಿ ಜೊತೆ ಆಟವಾಡುತ್ತಿರುವುದನ್ನು ನೋಡಿ ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದರು. ಇದೀಗ […]

ಆನೇಕಲ್: ವಾಹನಕ್ಕೆ ಸಿಕ್ಕಿ ಮೃತಪಟ್ಟ ಚಿರತೆ ಮರಿ ಪತ್ತೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Aug 13, 2020 | 10:14 AM

ಆನೇಕಲ್: ರಸ್ತೆಬದಿಯಲ್ಲಿ ಮೃತ ಚಿರತೆ ಮರಿ ದೇಹ ಪತ್ತೆಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ನ ಜಿಗಣಿ ಸಮೀಪದ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಂತಲಿಂಗಾಪುರ ಸಮೀಪದ ರಸ್ತೆ ಪಕ್ಕದಲ್ಲಿ ಸತ್ತ ಸ್ಥಿತಿಯಲ್ಲಿ ಚಿರತೆ ಮರಿ ದೇಹ ಸಿಕ್ಕಿದೆ.

ವಾಹನಕ್ಕೆ ಸಿಲುಕಿ ಮರಿ ಮೃತಪಟ್ತಾ? ಇತ್ತೀಚೆಗೆ ಜಿಗಣಿ ಬಳಿಯ ಕೃಷ್ಣದೊಡ್ಡಿ ಬಳಿ ತಾಯಿ ಚಿರತೆ ಜೊತೆ ಎರಡು ಚಿರತೆ ಮರಿಗಳು ಕಾಣಿಸಿಕೊಂಡಿದ್ದವು. ಸ್ಥಳೀಯರು ಚಿರತೆ ಮರಿಗಳು ತಾಯಿ ಜೊತೆ ಆಟವಾಡುತ್ತಿರುವುದನ್ನು ನೋಡಿ ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದರು.

ಇದೀಗ ಅದೇ ವ್ಯಾಪ್ತಿಯ ಮಹಂತಲಿಂಗಾಪುರ ಬಳಿ ಮೃತಪಟ್ಟಿರುವ ಚಿರತೆ ಮರಿ ಸಿಕ್ಕಿದೆ. ವಾಹನಕ್ಕೆ ಸಿಕ್ಕಿ ಮರಿ ಮೃತ ಪಟ್ಟಿರಬಹುದಾ ಎಂಬ ಅನುಮಾನ ಉಂಟಾಗಿದೆ. ಐದು ತಿಂಗಳ ಚಿರತೆ ಮರಿ ಎಂದು ಗುರುತಿಸಲಾಗಿದೆ.

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್