AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ನಡೆಯುತ್ತಲೇ ಇದೆ ಅಮಾನವೀಯ ಘಟನೆ, ತೀವ್ರ ರಕ್ತ ಸ್ರಾವವಾದ್ರು ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ

ರಾಯಚೂರು: ಕೊವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡಿದರೂ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯವಹಿಸಿರೋ ಅಮಾನವೀಯ ಘಟನೆ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ರಾಯಚೂರಿನಲ್ಲಿ ಇಂತಹ ಘಟನೆ ಇದೇ ಮೊದಲೇನಲ್ಲ. ಈ ರೀತಿಯ ನಡಿತಾನೆ ಇರುತ್ತೆ ಆದ್ರೆ ಸರ್ಕಾರವಾಗಲಿ, ಆಡಳಿ ಮಂಡಳಿಯಾಗಲಿ ಯಾವುದೇ ಕ್ರಮ ಕೈಗೊಳ್ಳಲ್ಲ. ರಾಯಚೂರಿನ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ಬೆಳಗ್ಗೆಯಿಂದ ತೀವ್ರ ರಕ್ತ ಸ್ರಾವವಾಗಿ ಗರ್ಭಿಣಿ ನರಳಾಡಿದ್ದಾರೆ. ಆದರೆ ಯಾವ ವೈದ್ಯರು ಚಿಕಿತ್ಸೆಗೆ ಮುಂದಾಗಿಲ್ಲ. ಹೀಗಾಗಿ ರೊಚ್ಚಿಗೆದ್ದ ಕೊರೊನಾ ಸೋಂಕಿತರೆಲ್ಲ ಒಂದು ಕಡೆ ಸೇರಿ ಮಧ್ಯಾಹ್ನದ ಉಪಹಾರ […]

ಇಲ್ಲಿ ನಡೆಯುತ್ತಲೇ ಇದೆ ಅಮಾನವೀಯ ಘಟನೆ, ತೀವ್ರ ರಕ್ತ ಸ್ರಾವವಾದ್ರು ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ
ಆಯೇಷಾ ಬಾನು
|

Updated on:Jun 13, 2020 | 3:50 PM

Share

ರಾಯಚೂರು: ಕೊವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡಿದರೂ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯವಹಿಸಿರೋ ಅಮಾನವೀಯ ಘಟನೆ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ರಾಯಚೂರಿನಲ್ಲಿ ಇಂತಹ ಘಟನೆ ಇದೇ ಮೊದಲೇನಲ್ಲ. ಈ ರೀತಿಯ ನಡಿತಾನೆ ಇರುತ್ತೆ ಆದ್ರೆ ಸರ್ಕಾರವಾಗಲಿ, ಆಡಳಿ ಮಂಡಳಿಯಾಗಲಿ ಯಾವುದೇ ಕ್ರಮ ಕೈಗೊಳ್ಳಲ್ಲ.

ರಾಯಚೂರಿನ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ಬೆಳಗ್ಗೆಯಿಂದ ತೀವ್ರ ರಕ್ತ ಸ್ರಾವವಾಗಿ ಗರ್ಭಿಣಿ ನರಳಾಡಿದ್ದಾರೆ. ಆದರೆ ಯಾವ ವೈದ್ಯರು ಚಿಕಿತ್ಸೆಗೆ ಮುಂದಾಗಿಲ್ಲ. ಹೀಗಾಗಿ ರೊಚ್ಚಿಗೆದ್ದ ಕೊರೊನಾ ಸೋಂಕಿತರೆಲ್ಲ ಒಂದು ಕಡೆ ಸೇರಿ ಮಧ್ಯಾಹ್ನದ ಉಪಹಾರ ಬಹಿಷ್ಟಕರಿಸಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

ನಿಗಧಿತ ಕೋವಿಡ ಆಸ್ಪತ್ರೆಯಲ್ಲಿದ್ದ ದೇವದುರ್ಗ ಮೂಲದ ಗರ್ಭಿಣಿ, ಜೂನ್ 8ರಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ತೀವ್ರ ರಕ್ತಸ್ರಾವದಿಂದ ಬಳಲಿದ್ದಳು. ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಹೊಟ್ಟೆಯಲ್ಲೆ ಮೃತಪಟ್ಟಿದೆ. ಸೋಂಕಿತರು ಪ್ರತಿಭಟನೆ ನಡೆಸಿದ ಮೇಲೆ ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆಸ್ಪತ್ರೆಯಲ್ಲಿ ಸೋಂಕಿತರು ಸಿಬ್ಬಂದಿಗಳ ಜೊತೆ ವಾಗ್ವಾದ ನಡೆಸಿದ ವಿಡಿಯೋ ವೈರಲ್ ಆಗಿದೆ.

Published On - 9:30 am, Sat, 13 June 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?