AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ನಡೆಯುತ್ತಲೇ ಇದೆ ಅಮಾನವೀಯ ಘಟನೆ, ತೀವ್ರ ರಕ್ತ ಸ್ರಾವವಾದ್ರು ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ

ರಾಯಚೂರು: ಕೊವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡಿದರೂ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯವಹಿಸಿರೋ ಅಮಾನವೀಯ ಘಟನೆ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ರಾಯಚೂರಿನಲ್ಲಿ ಇಂತಹ ಘಟನೆ ಇದೇ ಮೊದಲೇನಲ್ಲ. ಈ ರೀತಿಯ ನಡಿತಾನೆ ಇರುತ್ತೆ ಆದ್ರೆ ಸರ್ಕಾರವಾಗಲಿ, ಆಡಳಿ ಮಂಡಳಿಯಾಗಲಿ ಯಾವುದೇ ಕ್ರಮ ಕೈಗೊಳ್ಳಲ್ಲ. ರಾಯಚೂರಿನ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ಬೆಳಗ್ಗೆಯಿಂದ ತೀವ್ರ ರಕ್ತ ಸ್ರಾವವಾಗಿ ಗರ್ಭಿಣಿ ನರಳಾಡಿದ್ದಾರೆ. ಆದರೆ ಯಾವ ವೈದ್ಯರು ಚಿಕಿತ್ಸೆಗೆ ಮುಂದಾಗಿಲ್ಲ. ಹೀಗಾಗಿ ರೊಚ್ಚಿಗೆದ್ದ ಕೊರೊನಾ ಸೋಂಕಿತರೆಲ್ಲ ಒಂದು ಕಡೆ ಸೇರಿ ಮಧ್ಯಾಹ್ನದ ಉಪಹಾರ […]

ಇಲ್ಲಿ ನಡೆಯುತ್ತಲೇ ಇದೆ ಅಮಾನವೀಯ ಘಟನೆ, ತೀವ್ರ ರಕ್ತ ಸ್ರಾವವಾದ್ರು ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ
ಆಯೇಷಾ ಬಾನು
|

Updated on:Jun 13, 2020 | 3:50 PM

Share

ರಾಯಚೂರು: ಕೊವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡಿದರೂ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯವಹಿಸಿರೋ ಅಮಾನವೀಯ ಘಟನೆ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ರಾಯಚೂರಿನಲ್ಲಿ ಇಂತಹ ಘಟನೆ ಇದೇ ಮೊದಲೇನಲ್ಲ. ಈ ರೀತಿಯ ನಡಿತಾನೆ ಇರುತ್ತೆ ಆದ್ರೆ ಸರ್ಕಾರವಾಗಲಿ, ಆಡಳಿ ಮಂಡಳಿಯಾಗಲಿ ಯಾವುದೇ ಕ್ರಮ ಕೈಗೊಳ್ಳಲ್ಲ.

ರಾಯಚೂರಿನ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ಬೆಳಗ್ಗೆಯಿಂದ ತೀವ್ರ ರಕ್ತ ಸ್ರಾವವಾಗಿ ಗರ್ಭಿಣಿ ನರಳಾಡಿದ್ದಾರೆ. ಆದರೆ ಯಾವ ವೈದ್ಯರು ಚಿಕಿತ್ಸೆಗೆ ಮುಂದಾಗಿಲ್ಲ. ಹೀಗಾಗಿ ರೊಚ್ಚಿಗೆದ್ದ ಕೊರೊನಾ ಸೋಂಕಿತರೆಲ್ಲ ಒಂದು ಕಡೆ ಸೇರಿ ಮಧ್ಯಾಹ್ನದ ಉಪಹಾರ ಬಹಿಷ್ಟಕರಿಸಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

ನಿಗಧಿತ ಕೋವಿಡ ಆಸ್ಪತ್ರೆಯಲ್ಲಿದ್ದ ದೇವದುರ್ಗ ಮೂಲದ ಗರ್ಭಿಣಿ, ಜೂನ್ 8ರಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ತೀವ್ರ ರಕ್ತಸ್ರಾವದಿಂದ ಬಳಲಿದ್ದಳು. ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಹೊಟ್ಟೆಯಲ್ಲೆ ಮೃತಪಟ್ಟಿದೆ. ಸೋಂಕಿತರು ಪ್ರತಿಭಟನೆ ನಡೆಸಿದ ಮೇಲೆ ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆಸ್ಪತ್ರೆಯಲ್ಲಿ ಸೋಂಕಿತರು ಸಿಬ್ಬಂದಿಗಳ ಜೊತೆ ವಾಗ್ವಾದ ನಡೆಸಿದ ವಿಡಿಯೋ ವೈರಲ್ ಆಗಿದೆ.

Published On - 9:30 am, Sat, 13 June 20

ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ