AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

ಮೊದಲ ಬಾರಿಗೆ ತೆಂಗಿನ ಮರ ಫಸಲು ಕೊಟ್ಟ ಹಿನ್ನೆಲೆಯಲ್ಲಿ ಮುದ್ದೇಬಿಹಾಳದ ಬಿಇಓ ಕಚೇರಿಯ ಮಹಿಳಾ ಸಿಬ್ಬಂದಿ ನೇತೃತ್ವದಲ್ಲಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಲಾಯಿತು.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ
ತೆಂಗಿನ ಮರಕ್ಕೆ ಸೀಮಂತ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 02, 2020 | 1:01 PM

Share

ವಿಜಯಪುರ: ಅಪರೂಪದಲ್ಲೇ ಅಪರೂಪ ಎಂಬಂತೆ ಮಹಿಳಾ ಸಿಬ್ಬಂದಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿ ನಡೆದಿದೆ.

ತಮಾಷೆ ಅನ್ನಿಸಿದ್ರೂ ಇದು ನಿಜ. ಪ್ರಕೃತಿಯನ್ನು ದೇವರಿಗೆ ಹೋಲಿಸುತ್ತೇವೆ. ಹೀಗಾಗಿ ಪ್ರಕೃತಿ ಪೂಜೆ ನಮ್ಮಲ್ಲಿ ತೀರ ಸಾಮಾನ್ಯ. ಆದ್ರೆ ಇಲ್ಲಿ ಮಹಿಳೆಯರು ಕಲ್ಪವೃಕ್ಷಕ್ಕೆ ಸೀಮಂತ ಮಾಡಿದ್ದಾರೆ. ಯಾಕಂದ್ರೆ ಇದೇ ಮೊದಲ ಬಾರಿಗೆ ತೆಂಗಿನ ಮರ ಫಸಲು ಕೊಟ್ಟಿದೆಯಂತೆ.

ಹೀಗಾಗಿ ಬಿಇಒ ಕಚೇರಿಯ ಮಹಿಳಾ ಸಿಬ್ಬಂದಿ ನೇತೃತ್ವದಲ್ಲಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಲಾಯಿತು. ತೆಂಗಿನ ಮರಕ್ಕೆ ಹೂವು ಮುಡಿಸಿ. ಕುಂಕುಮ-ಅರಿಶಿಣ ಹಚ್ಚಿ, ಬಳೆ ತೊಡಿಸಿ ಆರತಿ ಬೆಳಗಲಾಯಿತು. ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ಬಿಇಓ ವಿರೇಶ ಜೀವರಗಿ ಹಾಗೂ ಇತರರು ಭಾಗಿಯಾಗಿದ್ರು.

Published On - 12:59 pm, Wed, 2 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ