AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

ಮೊದಲ ಬಾರಿಗೆ ತೆಂಗಿನ ಮರ ಫಸಲು ಕೊಟ್ಟ ಹಿನ್ನೆಲೆಯಲ್ಲಿ ಮುದ್ದೇಬಿಹಾಳದ ಬಿಇಓ ಕಚೇರಿಯ ಮಹಿಳಾ ಸಿಬ್ಬಂದಿ ನೇತೃತ್ವದಲ್ಲಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಲಾಯಿತು.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ
ತೆಂಗಿನ ಮರಕ್ಕೆ ಸೀಮಂತ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 02, 2020 | 1:01 PM

Share

ವಿಜಯಪುರ: ಅಪರೂಪದಲ್ಲೇ ಅಪರೂಪ ಎಂಬಂತೆ ಮಹಿಳಾ ಸಿಬ್ಬಂದಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿ ನಡೆದಿದೆ.

ತಮಾಷೆ ಅನ್ನಿಸಿದ್ರೂ ಇದು ನಿಜ. ಪ್ರಕೃತಿಯನ್ನು ದೇವರಿಗೆ ಹೋಲಿಸುತ್ತೇವೆ. ಹೀಗಾಗಿ ಪ್ರಕೃತಿ ಪೂಜೆ ನಮ್ಮಲ್ಲಿ ತೀರ ಸಾಮಾನ್ಯ. ಆದ್ರೆ ಇಲ್ಲಿ ಮಹಿಳೆಯರು ಕಲ್ಪವೃಕ್ಷಕ್ಕೆ ಸೀಮಂತ ಮಾಡಿದ್ದಾರೆ. ಯಾಕಂದ್ರೆ ಇದೇ ಮೊದಲ ಬಾರಿಗೆ ತೆಂಗಿನ ಮರ ಫಸಲು ಕೊಟ್ಟಿದೆಯಂತೆ.

ಹೀಗಾಗಿ ಬಿಇಒ ಕಚೇರಿಯ ಮಹಿಳಾ ಸಿಬ್ಬಂದಿ ನೇತೃತ್ವದಲ್ಲಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಲಾಯಿತು. ತೆಂಗಿನ ಮರಕ್ಕೆ ಹೂವು ಮುಡಿಸಿ. ಕುಂಕುಮ-ಅರಿಶಿಣ ಹಚ್ಚಿ, ಬಳೆ ತೊಡಿಸಿ ಆರತಿ ಬೆಳಗಲಾಯಿತು. ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ಬಿಇಓ ವಿರೇಶ ಜೀವರಗಿ ಹಾಗೂ ಇತರರು ಭಾಗಿಯಾಗಿದ್ರು.

Published On - 12:59 pm, Wed, 2 December 20

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್