AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

ಮೊದಲ ಬಾರಿಗೆ ತೆಂಗಿನ ಮರ ಫಸಲು ಕೊಟ್ಟ ಹಿನ್ನೆಲೆಯಲ್ಲಿ ಮುದ್ದೇಬಿಹಾಳದ ಬಿಇಓ ಕಚೇರಿಯ ಮಹಿಳಾ ಸಿಬ್ಬಂದಿ ನೇತೃತ್ವದಲ್ಲಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಲಾಯಿತು.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ
ತೆಂಗಿನ ಮರಕ್ಕೆ ಸೀಮಂತ
ಆಯೇಷಾ ಬಾನು
|

Updated on:Dec 02, 2020 | 1:01 PM

Share

ವಿಜಯಪುರ: ಅಪರೂಪದಲ್ಲೇ ಅಪರೂಪ ಎಂಬಂತೆ ಮಹಿಳಾ ಸಿಬ್ಬಂದಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿ ನಡೆದಿದೆ.

ತಮಾಷೆ ಅನ್ನಿಸಿದ್ರೂ ಇದು ನಿಜ. ಪ್ರಕೃತಿಯನ್ನು ದೇವರಿಗೆ ಹೋಲಿಸುತ್ತೇವೆ. ಹೀಗಾಗಿ ಪ್ರಕೃತಿ ಪೂಜೆ ನಮ್ಮಲ್ಲಿ ತೀರ ಸಾಮಾನ್ಯ. ಆದ್ರೆ ಇಲ್ಲಿ ಮಹಿಳೆಯರು ಕಲ್ಪವೃಕ್ಷಕ್ಕೆ ಸೀಮಂತ ಮಾಡಿದ್ದಾರೆ. ಯಾಕಂದ್ರೆ ಇದೇ ಮೊದಲ ಬಾರಿಗೆ ತೆಂಗಿನ ಮರ ಫಸಲು ಕೊಟ್ಟಿದೆಯಂತೆ.

ಹೀಗಾಗಿ ಬಿಇಒ ಕಚೇರಿಯ ಮಹಿಳಾ ಸಿಬ್ಬಂದಿ ನೇತೃತ್ವದಲ್ಲಿ ತೆಂಗಿನ ಮರಕ್ಕೆ ಸೀಮಂತ ಕಾರ್ಯ ನೆರವೇರಿಸಲಾಯಿತು. ತೆಂಗಿನ ಮರಕ್ಕೆ ಹೂವು ಮುಡಿಸಿ. ಕುಂಕುಮ-ಅರಿಶಿಣ ಹಚ್ಚಿ, ಬಳೆ ತೊಡಿಸಿ ಆರತಿ ಬೆಳಗಲಾಯಿತು. ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ಬಿಇಓ ವಿರೇಶ ಜೀವರಗಿ ಹಾಗೂ ಇತರರು ಭಾಗಿಯಾಗಿದ್ರು.

Published On - 12:59 pm, Wed, 2 December 20

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?