AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ ಹಸಿರು ಟವೆಲ್​ ಬಿಟ್ಟು ರಾಜಕಾರಣಿಯಾಗಲಿ: ಬಡಗಲಪುರ ನಾಗೇಂದ್ರ ವ್ಯಂಗ್ಯ

ಕೋಡಿಹಳ್ಳಿ ಚಂದ್ರಶೇಖರ್ ರೈತ ಸಂಘದ ಅಧಿಕೃತ ರಾಜ್ಯಾಧ್ಯಕ್ಷ ಅಲ್ಲ. ಅವರೇ ಗುಂಪು ಕಟ್ಟಿಕೊಂಡು ಆ ಗುಂಪಿನ ನಾಯಕನಾಗಿದ್ದಾರೆ ಅಷ್ಟೇ ಎಂದು ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ ಹಸಿರು ಟವೆಲ್​ ಬಿಟ್ಟು ರಾಜಕಾರಣಿಯಾಗಲಿ: ಬಡಗಲಪುರ ನಾಗೇಂದ್ರ ವ್ಯಂಗ್ಯ
ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ಬಡಗಲಪುರ ನಾಗೇಂದ್ರ
Skanda
| Edited By: |

Updated on: Dec 14, 2020 | 7:35 PM

Share

ಮೈಸೂರು: ಕೋಡಿಹಳ್ಳಿ ಸಾರಿಗೆ ನೌಕರರ ಪರ ಹೋರಾಟ ಮಾಡಲಿ. ಆದರೆ ಅದಕ್ಕೂ ಮುನ್ನ ಹೆಗಲಿನಲ್ಲಿರುವ ಹಸಿರು ಟವಲ್ ಕೆಳಗೆ ಇಳಿಸಲಿ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಟೀಕಿಸಿದ್ದಾರೆ.

ಕೋಡಿಹಳ್ಳಿಗೆ ಸಮಸ್ಯೆಯ ಅರಿವೂ ಇಲ್ಲ. ಅದಕ್ಕೆ ಪರಿಹಾರವೂ ಗೊತ್ತಿಲ್ಲ. ಅವರಿಗೆ ಪ್ರತಿಭಟನೆ ಮಾಡೋದಷ್ಟೇ ಗೊತ್ತು. ಕೋಡಿಹಳ್ಳಿಯವರೇ ಸುಮ್ಮನೆ ಹಸಿರು ಟವಲ್ ಹಾಕಿಕೊಂಡು ರೈತರಿಗೆ ಅವಮಾನ ಮಾಡಬೇಡಿ ಎಂದು ವ್ಯಂಗ್ಯವಾಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ರೈತಸಂಘದ ಅಧಿಕೃತ ರಾಜ್ಯಾಧ್ಯಕ್ಷ ಅಲ್ಲ. ಅವರೇ ಗುಂಪು ಕಟ್ಟಿಕೊಂಡು ಆ ಗುಂಪಿನ ನಾಯಕನಾಗಿದ್ದಾರೆ ಅಷ್ಟೇ. ದೆಹಲಿಯಲ್ಲಿ ರೈತರು ಚಳಿಯಲ್ಲಿ ಬೀದಿಗೆ ಬಂದು ಹೋರಾಟ ಮಾಡುತ್ತಿದ್ದಾರೆ. ಆದರೆ, ಕೋಡಿಹಳ್ಳಿ ರೈತರ ಹೋರಾಟಕ್ಕೆ ಬೆಂಬಲ‌ ನೀಡೋ ಬದಲು ಸಾರಿಗೆ ಮುಷ್ಕರದ ನೇತೃತ್ವ ವಹಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಾರಿಗೆ ನೌಕರರ ಬಗ್ಗೆ ಸಹಾನುಭೂತಿ ಇದೆ. ಆದರೆ, ಕೋಡಿಹಳ್ಳಿಯವರು ಮಾಡುತ್ತಿರುವುದು ಸರಿಯಲ್ಲ. ಅವರಿಗೆ ಪ್ರತಿಭಟನೆ ಮಾಡುವ ಹುಮ್ಮಸ್ಸಿದ್ದರೆ ಹಸಿರು ಟವೆಲ್​ ಬಿಟ್ಟು ರಾಜಕಾರಣಕ್ಕೆ ಸೇರಿಕೊಳ್ಳಲಿ. ಅವರು ರಾಜಕಾರಣಿಯಾದರೆ ಖಂಡಿತಾ ಯಶಸ್ವಿಯಾಗುತ್ತಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಅವರ ಕಾಲೆಳೆದಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ -ಕೋಡಿಹಳ್ಳಿ ಚಂದ್ರಶೇಖರ್ ಘೋಷಣೆ, ಯಾವುದೇ ಕ್ಷಣ ಬಸ್​ ರೈಟ್.. ರೈಟ್​!

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?