AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿನ ಶಕ್ತಿಪೀಠಗಳಲ್ಲೊಂದಾದ ಬಾದಾಮಿಯ ಬನಶಂಕರಿ ಜಾತ್ರೆ, ರಥೋತ್ಸವ ರದ್ದು: ಅತಂತ್ರರಾದ ರಂಗಭೂಮಿ ಕಲಾವಿದರು

ಜನವರಿಯಲ್ಲಿ ಕೊರೊನಾ ಸೋಂಕು ಉಲ್ಬಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಾದಾಮಿಯ ಸುಪ್ರಸಿದ್ಧ ಬನಶಂಕರಿ ಜಾತ್ರೆ, ರಥೋತ್ಸವ ರದ್ದು ಮಾಡಲಾಗಿದೆ. ಇದರಿಂದ ಸಾವಿರಕ್ಕು ಹೆಚ್ಚು ಕಲಾವಿದರು ಅತಂತ್ರರಾಗಿದ್ದಾರೆ.

ನಾಡಿನ ಶಕ್ತಿಪೀಠಗಳಲ್ಲೊಂದಾದ ಬಾದಾಮಿಯ ಬನಶಂಕರಿ ಜಾತ್ರೆ, ರಥೋತ್ಸವ ರದ್ದು: ಅತಂತ್ರರಾದ ರಂಗಭೂಮಿ ಕಲಾವಿದರು
ಬಾದಾಮಿಯ ಬನಶಂಕರಿ ಅಮ್ಮನವರ ಜಾತ್ರೆ
ಆಯೇಷಾ ಬಾನು
|

Updated on: Dec 01, 2020 | 9:20 AM

Share

ಬಾಗಲಕೋಟೆ: ಮಹಾಮಾರಿ ಕೊರೊನಾ ಬಂದು ಒಂದು ವರ್ಷ ಕಳೆದರೂ ಅದರಿಂದ ಇನ್ನೂ ಮುಕ್ತಿ ಸಿಕ್ಕಿಲ್ಲ. ಜನವರಿಯಲ್ಲಿ ಕೊರೊನಾ ಸೋಂಕು ಉಲ್ಬಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಾದಾಮಿಯ ಸುಪ್ರಸಿದ್ಧ ಬನಶಂಕರಿ ಜಾತ್ರೆ, ರಥೋತ್ಸವ ರದ್ದು ಮಾಡಲಾಗಿದೆ. ಇದರಿಂದ ಸಾವಿರಕ್ಕು ಹೆಚ್ಚು ಕಲಾವಿದರು ಅತಂತ್ರರಾಗಿದ್ದಾರೆ.

ನಾಡಿನ ಶಕ್ತಿಪೀಠಗಳಲ್ಲಿ ಬನಶಂಕರಿ ದೇಗುಲ ಕೂಡ ಒಂದಾಗಿದೆ. ಸುಮಾರು 1 ತಿಂಗಳುಗಳ ಕಾಲ ಹಗಲು ರಾತ್ರಿ ನಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಬನಶಂಕರಿಯ ಬಹುದೊಡ್ಡ ಜಾತ್ರೆಯನ್ನು ರದ್ದು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವೃತ್ತಿ ರಂಗಭೂಮಿ ಕಲಾವಿದರು ಅತಂತ್ರರಾಗಿದ್ದಾರೆ. 15ಕ್ಕೂ ಹೆಚ್ಚು ನಾಟಕ ಕಂಪನಿಗಳ 1,500 ಕಲಾವಿದರ ಬದುಕಿಗೆ ಹೊಡೆತ ಬಿದ್ದಿದೆ. ಜಾತ್ರೆಗೆ ಅನುಮತಿ ನೀಡಿ ಎಂದು ವೃತ್ತಿ ರಂಗಭೂಮಿ ಕಲಾವಿದರು ಮನವಿ ಮಾಡಿಕೊಂಡಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ನಾಟಕ ನಡೆಸುತ್ತೇವೆ. ಜಾತ್ರೆ, ನಾಟಕಕ್ಕೆ ಅನುಮತಿ ನೀಡಿ ಎಂದು ಕೈ ಮುಗಿದು ಕಂಬನಿ ಮಿಡಿದು ಅಂಗಲಾಚಿದ್ದಾರೆ. ದೊಡ್ಡ ದೊಡ್ಡ ಸಮಾವೇಶಗಳಿಗೆ ಅನುಮತಿ‌ ನೀಡುತ್ತೀರಿ ಅಲ್ಲಿ ದೈಹಿಕ ಅಂತರ ಕಾಪಾಡಲ್ಲ, ಮಾಸ್ಕ್ ಧರಿಸಿರುವುದಿಲ್ಲ. ಅದನ್ನು ಯಾರೂ ಕೇಳುವವರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ